Webdunia - Bharat's app for daily news and videos

Install App

ಒಳ್ಳೆ ಕೆಲಸಕ್ಕೆ ಹೊರಡುವ ಮೊದಲು ಸಕ್ಕರೆ ಮತ್ತು ಮೊಸರು ಸೇವಿಸಬೇಕು ಯಾಕೆ ಗೊತ್ತಾ?

Webdunia
ಶುಕ್ರವಾರ, 26 ಏಪ್ರಿಲ್ 2019 (07:15 IST)
ಬೆಂಗಳೂರು: ಶುಭ ಕಾರ್ಯಕ್ಕೆ ಹೊರಡುವಾಗ ಸಕ್ಕರೆ ಮತ್ತು ಮೊಸರು ಸೇವಿಸಿದರೆ ಕೈಗೊಂಡ ಕೆಲಸಗಳು ನೆರವೇರುತ್ತವೆ, ಶುಭವಾಗುತ್ತದೆ ಎಂಬ ನಂಬಿಕೆಯಿದೆ.


ಇದು ಕೇವಲ ನಂಬಿಕೆ ಮಾತ್ರವಲ್ಲ, ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ ಎಂದರೆ ನೀವು ನಂಬಲೇ ಬೇಕು. ಭಾರತೀಯರ ಈ ಸಂಪ್ರದಾಯ ದೇಹಕ್ಕೂ ಒಳ್ಳೆಯದನ್ನು ಮಾಡುತ್ತದೆ.

ಮೊಸರು ಮತ್ತು ಸಕ್ಕರೆಯನ್ನು ಜತೆಯಾಗಿ ಸೇವಿಸುವುದರಿಂದ ದೇಹ ಲವಲವಿಕೆಯಿಂದಿರಲು ಬೇಕಾದ ಪೋಷಕಾಂಶ ಸಿಗುತ್ತದೆ. ಅಲ್ಲದೆ ಹೆಚ್ಚು ಹೊತ್ತು ಹಸಿವು ಇಂಗಿಸುತ್ತದೆ. ಜೀರ್ಣಕ್ರಿಯೆಗೂ ಸಹಕರಿಸುತ್ತದೆ. ಪರೀಕ್ಷೆ, ಸಂದರ್ಶನಕ್ಕೆ ತೆರಳುವವರಿಗೆ ಇದು ಒಂದು ರೀತಿಯಲ್ಲಿ ಡಯಟ್ ಫುಡ್. ಹಾಗಾಗಿ ಶುಭ ಕಾರ್ಯಕ್ಕೆ ಮೊದಲು ಮೊಸರು, ಸಕ್ಕರೆ ಸೇವಿಸಿದರೆ ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments