Webdunia - Bharat's app for daily news and videos

Install App

ಒಳ್ಳೆ ಕೆಲಸಕ್ಕೆ ಹೊರಡುವ ಮೊದಲು ಸಕ್ಕರೆ ಮತ್ತು ಮೊಸರು ಸೇವಿಸಬೇಕು ಯಾಕೆ ಗೊತ್ತಾ?

Webdunia
ಶುಕ್ರವಾರ, 26 ಏಪ್ರಿಲ್ 2019 (07:15 IST)
ಬೆಂಗಳೂರು: ಶುಭ ಕಾರ್ಯಕ್ಕೆ ಹೊರಡುವಾಗ ಸಕ್ಕರೆ ಮತ್ತು ಮೊಸರು ಸೇವಿಸಿದರೆ ಕೈಗೊಂಡ ಕೆಲಸಗಳು ನೆರವೇರುತ್ತವೆ, ಶುಭವಾಗುತ್ತದೆ ಎಂಬ ನಂಬಿಕೆಯಿದೆ.


ಇದು ಕೇವಲ ನಂಬಿಕೆ ಮಾತ್ರವಲ್ಲ, ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ ಎಂದರೆ ನೀವು ನಂಬಲೇ ಬೇಕು. ಭಾರತೀಯರ ಈ ಸಂಪ್ರದಾಯ ದೇಹಕ್ಕೂ ಒಳ್ಳೆಯದನ್ನು ಮಾಡುತ್ತದೆ.

ಮೊಸರು ಮತ್ತು ಸಕ್ಕರೆಯನ್ನು ಜತೆಯಾಗಿ ಸೇವಿಸುವುದರಿಂದ ದೇಹ ಲವಲವಿಕೆಯಿಂದಿರಲು ಬೇಕಾದ ಪೋಷಕಾಂಶ ಸಿಗುತ್ತದೆ. ಅಲ್ಲದೆ ಹೆಚ್ಚು ಹೊತ್ತು ಹಸಿವು ಇಂಗಿಸುತ್ತದೆ. ಜೀರ್ಣಕ್ರಿಯೆಗೂ ಸಹಕರಿಸುತ್ತದೆ. ಪರೀಕ್ಷೆ, ಸಂದರ್ಶನಕ್ಕೆ ತೆರಳುವವರಿಗೆ ಇದು ಒಂದು ರೀತಿಯಲ್ಲಿ ಡಯಟ್ ಫುಡ್. ಹಾಗಾಗಿ ಶುಭ ಕಾರ್ಯಕ್ಕೆ ಮೊದಲು ಮೊಸರು, ಸಕ್ಕರೆ ಸೇವಿಸಿದರೆ ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments