Webdunia - Bharat's app for daily news and videos

Install App

ತುಳಸಿ ಎಲೆಯನ್ನು ಜಗಿಯಬಾರದು ಏಕೆ?

Webdunia
ಶನಿವಾರ, 12 ಆಗಸ್ಟ್ 2017 (09:53 IST)
ಬೆಂಗಳೂರು: ತುಳಸಿ ಎನ್ನುವುದು ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸಸ್ಯ ಸಂಪತ್ತು. ಧಾರ್ಮಿಕ ಮತ್ತು ಆರೋಗ್ಯದ ಹಿನ್ನಲೆಯಲ್ಲಿ ತುಳಸಿ ನಮಗೆ ಅತ್ಯಂತ ಪ್ರಮುಖವಾಗಿದೆ.

 
ತುಳಸಿಯನ್ನು ಪೂಜೆಗೆ ಬಳಸುವುದಲ್ಲದೆ, ಶೀತ, ಕೆಮ್ಮುವಿನಂತಹ ಸಮಸ್ಯೆಗೂ ಬಳಸುತ್ತೇವೆ. ಅಪಾರ ಔಷಧೀಯ ಗುಣವಿರುವ ತುಳಸಿ ಗಿಡ ಪ್ರತಿಯೊಬ್ಬರ ಮನೆಯಲ್ಲೂ ಇದ್ದೇ ಇರುತ್ತದೆ. ಆದರೆ ತುಳಸಿಯನ್ನು ಜಗಿದು ನುಂಗಬಾರದು!

ಧಾರ್ಮಿಕ ಹಿನ್ನೆಯಲ್ಲಿ ನೋಡುವುದಾದರೆ, ತುಳಸಿ ಗಿಡದಲ್ಲಿ ಭಗವಾನ್ ಮಹಾ ವಿಷ್ಣು ಪತ್ನಿ ಸಮೇತ ನೆಲೆಸಿದ್ದಾನೆ ಎಂಬ ನಂಬಿಕೆಯಿದೆ. ಹೀಗಾಗಿ ಇದನ್ನು ಜಗಿದು ನುಂಗುವುದರಿಂದ ಮಹಾವಿಷ್ಣುವಿಗೆ ಅವಮಾನ ಮಾಡಿದಂತೆ ಎನ್ನಲಾಗುತ್ತದೆ.

ವೈದ್ಯಕೀಯ ಹಿನ್ನಲೆಯಲ್ಲಿ ನೋಡುವುದಾದರೆ ತುಳಸಿಯಲ್ಲಿ ಕಬ್ಬಿಣ ಮತ್ತು ಮರ್ಕ್ಯುರಿ ಅಂಶ ಹೆಚ್ಚಿದೆ. ಜಗಿದು ತಿನ್ನುವುದರಿಂದ ಈ ಅಂಶಗಳು ಹೆಚ್ಚು ಬಿಡುಗಡೆಯಾಗುವುದು ಮತ್ತು ಇದು ನಮ್ಮ ಹಲ್ಲಿನ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನಲಾಗುತ್ತದೆ. ಹಾಗಾಗಿ ಶೀತವಾದಾಗ ತುಳಸಿ ಸೇವಿಸುವವರು ಅದನ್ನು ಹಾಗೆಯೇ ನುಂಗಬೇಕು ಅಥವಾ ಚೀಪಿ ರಸ ಹೀರಿಕೊಳ್ಳಬೇಕು ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ… ಬಿಸಿಸಿಐ ಏನು ದೇವರಿಗಿಂತ ದೊಡ್ಡದಾ? ಸಿಟ್ಟಿಗೆದ್ದ ಶ್ರೀಶಾಂತ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments