Webdunia - Bharat's app for daily news and videos

Install App

ಆ ದಿನ ಗಂಡ ಹತ್ತಿರ ಬಂದರೆ ಸಿಟ್ಟು ತಡೆಯಲು ಆಗಲ್ಲ! ಏನು ಮಾಡಲಿ?

Webdunia
ಬುಧವಾರ, 12 ಜೂನ್ 2019 (07:26 IST)
ಬೆಂಗಳೂರು: ಋತುಮತಿಯಾಗುವ ಕೆಲವೇ ದಿನಗಳ ಮೊದಲು ಮಹಿಳೆಯರಲ್ಲಿ ಹಾರ್ಮೋನ್ ಸಮಸ್ಯೆಯಿಂದ ಹಲವು ದೈಹಿಕ ಮತ್ತು ಮಾನಸಿಕ ಬದಲಾವಣೆಗಳಾಗುತ್ತವೆ.


ಆ ದಿನಗಳಲ್ಲಿ ಯಾರೇ ಆಗಲಿ ಮಾತನಾಡಿದರೂ ವಿಪರೀತ ಕಿರಿ ಕಿರಿ ಎನಿಸುವುದು, ಬೇಗನೇ ಸಿಟ್ಟಿಗೇಳುತ್ತಾರೆ. ಇದು ಸಹಜ ಪ್ರಕ್ರಿಯೆಯೇ. ಆದರೆ ಎಲ್ಲಕ್ಕಿಂತ ಹೆಚ್ಚು ಕಷ್ಟವೆನಿಸುವುದು ಆ ದಿನಗಳಲ್ಲಿ ರತಿಕ್ರೀಡೆ ನಡೆಸಲು ಕಿರಿ ಕಿರಿಯಾಗುವುದು.

ಆ ದಿನಗಳಲ್ಲಿ ಪತಿ ಹತ್ತಿರ ಬಂದರೇ ಹಲ್ಲು ಕಡಿಯುವಷ್ಟು ಸಿಟ್ಟು ಬರುತ್ತದೆ. ಇದರಿಂದ ಎಷ್ಟೋ ಸಂಸಾರಗಳಲ್ಲಿ ಜಗಳ ತಪ್ಪುವುದಿಲ್ಲ. ಹೀಗಿದ್ದಾಗ ಪತಿಯ ಬಳಿ ಮುಕ್ತವಾಗಿ ಈ ಸಮಸ್ಯೆಯನ್ನು ಹೇಳಿ ಆ ದಿನಗಳಲ್ಲಿ ರತಿಕ್ರೀಡೆ ಅವಾಯ್ಡ್ ಮಾಡುವುದೇ ಒಳ್ಳೆಯದು!

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments