Webdunia - Bharat's app for daily news and videos

Install App

ಕೊರೊನಾ ಭೀತಿ : ಹೋಳಿ ಮಿಲನ್ ಆಚರಣೆ ಕೈ ಬಿಟ್ಟ ಶಾಸಕರು

Webdunia
ಸೋಮವಾರ, 9 ಮಾರ್ಚ್ 2020 (18:08 IST)
ಹೋಳಿ ಹಾಗೂ ಬಣ್ಣದ ಓಕಳಿ ಹಬ್ಬವನ್ನು ಪ್ರತಿವರ್ಷ ಅದ್ದೂರಿ ಹಾಗೂ ತುಂಬಾ ಸಂಭ್ರಮ ಸಡಗರದ ಮಧ್ಯೆ ಆಚರಿಸುತ್ತ ಬರಲಾಗುತ್ತಿದ್ದು, ಈ ವರ್ಷ ಪ್ರತಿವರ್ಷದ ಸಂಭ್ರಮ ಅದ್ದರೂರಿಯ ರಂಗು ಕಳೆದುಕೊಂಡಿದೆ.

ಕೋವಿಡ್-19 ಸೋಂಕಿನ ಭೀತಿ ಬೆಳಗಾವಿಯಲ್ಲಿ ಆವರಿಸಿರುವುದರಿಂದ ಮತ್ತು ಜಿಲ್ಲಾ ಆಡಳಿತ ಇದೇ ಕಾರಣಕ್ಕೆ ಸರಳವಾಗಿ ಹಬ್ಬವನ್ನು ಆಚರಿಸಲು ಕರೆ ನೀಡಿರುವುದರಿಂದ ಅದ್ದೂರಿ ಆಚರಣೆಗೆ ತೆರೆಬಿದ್ದಿದೆ.

ಮಧ್ಯರಾತ್ರಿ ಕಾಮದಹನ ಹಾಗೂ ಮರುದಿನ ಓಕಳಿ ಬಣ್ಣದಾಟ ನಿಗದಿಯಾಗಿತ್ತಾದರೂ ಪ್ರಾಣಕ್ಕೆ ಮಾರಕವಾಗಬಲ್ಲ ಸೋಂಕಿನ ಭಯದಿಂದ ಸಾರ್ವಜನಿಕರು ಹಬ್ಬ ಆಚರಿಸಲು ಮುಂದೆ ಬರುತ್ತಿಲ್ಲ. ಬೆಳಗಾವಿ ಮಾರುಕಟ್ಟೆಯಲ್ಲಿ ಬಣ್ಣದಾಟದ ನಾನಾ ರೀತಿಯ ಪರಿಕರಗಳು ಬಂದಿವೆ. ಆದರೆ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಿನ ಬೇಡಿಕೆ ಕಂಡುಬರುತ್ತಿಲ್ಲ.

ಬೆಳಗಾವಿ ನಗರದ ಲೇಲೇ ಮೈದಾನದಲ್ಲಿ ಶಾಸಕ ಅಭಯ ಪಾಟೀಲ ಅವರು ಆಯೋಜಿಸುತ್ತದ ‘ಹೋಳಿ ಮಿಲನ್’  ಅದ್ದರಿಯ ಓಕಳಿ ಕಾರ್ಯಕ್ರಮ ನಡೆಯುತ್ತಿಲ್ಲ.

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಆಯೋಜಿಸುತ್ತಿದ್ದ ಬಣ್ಣದಾಟ ‘ವುಮೇನಿಯಾ’ ರದ್ದುಗೊಂಡಿದೆ.


ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments