Webdunia - Bharat's app for daily news and videos

Install App

ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಕೊಲೆ

Webdunia
ಮಂಗಳವಾರ, 4 ಮಾರ್ಚ್ 2008 (20:23 IST)
ಸ್ನಾತಕೋತ್ತರ ವೈದ್ಯಕೀಯ ಅಧ್ಯಯನ ನಡೆಸುತ್ತಿದ್ದ ಭಾರತೀಯ ವಿದ್ಯಾರ್ಥಿಯೊಬ್ಬ ಪೆನ್ಸಿಲ್ವೇನಿಯಾದಲ್ಲಿ ಶನಿವಾರ ಕೊಲೆಯಾಗಿರುವುದಾಗಿ ವರದಿಯಾಗಿದೆ.

ಆಂಧ್ರಪ್ರದೇಶದ ಕರೀಮ್‌ನಗರ್ ಜಿಲ್ಲೆಯ ಅಕ್ಕಲದೇವಿ ಶ್ರೀನಿವಾಸ್(29) ಎಂಬಾ ವಿದ್ಯಾರ್ಥಿ ಇರಿತದ ಗಾಯಗಳೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಅತ್ಯಂತ ರಹಸ್ಯ ರೀತಿಯಲ್ಲಿ ಕೊಲೆಯಾಗಿದ್ದಾರೆ.

ಹೈದರಾಬಾದಿನ ಗಾಂಧಿ ವೈದ್ಯಕೀಯ ಕಾಲೇಜಿನ 1995ರ ಬ್ಯಾಚಿನ ಶ್ರೀನಿವಾಸ್ ಸ್ಕ್ರಾನ್‌ಟನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಅಧ್ಯಯನ ನಡೆಸುತ್ತಿದ್ದರು. ಅವರು 2002ರಲ್ಲಿ ಅಮೆರಿಕಕ್ಕೆ ತೆರಳಿದ್ದರು.

ಭಾನುವಾರ ಈ ಆಘಾತಕಾರಿ ಸುದ್ದಿಯನ್ನು ಸ್ವೀಕರಿಸಿದ ಬಳಿಕ ಮಗನ ಮೃತದೇಹವನ್ನು ತರಲು, ಶ್ರೀನಿವಾಸ್ ಅವರ ತಂದೆ, ಅಂಜಯ್ಯ ಅಮೆರಿಕಾಗೆ ತೆರಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments