Webdunia - Bharat's app for daily news and videos

Install App

ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾದ ಭಾರತದ ಉಪ ರಾಯಭಾರಿ

Webdunia
ಮಂಗಳವಾರ, 3 ಸೆಪ್ಟಂಬರ್ 2019 (08:48 IST)
ಪಾಕಿಸ್ತಾನ : ಬೇಹುಗಾರಿಕೆಯ ಆರೋಪದಲ್ಲಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನದಲ್ಲಿರುವ ಭಾರತದ ಉಪ ರಾಯಭಾರಿ ಗೌರವ್ ಅಹ್ಲುವಾಲಿಯಾ ಭೇಟಿ ಮಾಡಿದ್ದಾರೆ.




ಅಂತರರಾಷ್ಟ್ರೀಯ ನ್ಯಾಯಾಲಯ, ವಿಯೆನ್ನಾ ಒಪ್ಪಂದ, ಪಾಕಿಸ್ತಾನದ ಕಾನೂನಿಗೆ ಅನುಗುಣವಾಗಿ ಭೇಟಿಗೆ ಅವಕಾಶ ನೀಡಲಾಗಿದ್ದು , ಪಾಕಿಸ್ತಾನ ಅನುಮತಿ ನೀಡಿದ ಬೆನ್ನಲ್ಲೇ ಭಾರತದ ರಾಯಭಾರಿ ಕಚೇರಿ ಅಧಿಕಾರಿ ಗೌರವ್ ಅಹ್ಲುವಾಲಿಯಾ ಸೋಮವಾರ ಜಾಧವ್ ಅವರನ್ನು ಭೇಟಿಯಾಗಿ ಸುಮಾರು ಎರಡು ಗಂಟೆಗಳ ಕಾಲ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.


2017ರ ಎಪ್ರಿಲ್‌ನಲ್ಲಿ ಬೇಹಗಾರಿಕೆ ನಡೆಸಿದ ಸುಳ್ಳು ಆರೋಪದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನ ಬಂಧಿಸಿದ್ದು, ಸೇನಾ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಆ ಬಳಿಕ ಕುಲಭೂಷಣ್ ಜಾಧವ್‌ ಗೆ ಇದೇ ಮೊದಲ ಬಾರಿಗೆ. ಭಾರತೀಯ ರಾಯಭಾರಿ ಕಚೇರಿಯ ಸಂಪರ್ಕ ಒದಗಿಸಿರುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments