Webdunia - Bharat's app for daily news and videos

Install App

ಛೇ...ಭಾರತದ ಮೇಲೆ ನಮಗೆ ಕೋಪ ಇಲ್ಲ: ಶ್ರೀಲಂಕಾ ನುಡಿ

Webdunia
ಶುಕ್ರವಾರ, 6 ಏಪ್ರಿಲ್ 2012 (13:39 IST)
PR
ಯುಎನ್‌ಎಚ್‌ಆರ್‌ಸಿಯಲ್ಲಿ ಅಮೆರಿಕ ಮಂಡಿಸಲಿರುವ ಶ್ರೀಲಂಕಾ ವಿರುದ್ಧದ ನಿರ್ಣಯಕ್ಕೆ ಭಾರತ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದ್ದರೂ ಇದರಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯಕ್ಕೆ ಯಾವುದೇ ಧಕ್ಕೆಯಾಗದು ಎಂದು ಶ್ರೀಲಂಕಾದ ವಿದೇಶಾಂಗ ಸಚಿವ ಜಿ.ಎಲ್‌.ಪೆರಿಸ್‌ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ಉತ್ತಮ ಬಾಂಧವ್ಯಕ್ಕೆ ಇದರಿಂದ ಯಾವುದೇ ತೊಂದರೆಯಾಗದು ಎಂದು ಈ ಸಂದರ್ಭದಲ್ಲಿ ಹೇಳಿದರು.

ಗುರುವಾರ ರಾತ್ರಿ ಪಾರ್ಲಿಮೆಂಟನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಆ ಬಗ್ಗೆ ನಮಗೆ ಭಾರತದ ಮೇಲೆ ಸಿಟ್ಟಾಗಲಿ, ಸಿಡುಕಾಗಲಿ ಇಲ್ಲ ಎಂದರು. ಉಭಯ ರಾಷ್ಟ್ರಗಳ ಸಂಬಂಧವನ್ನು ನಾವು ಈ ಹಿನ್ನೆಲೆಯಲ್ಲಿ ನೋಡಬಾರದು ಎಂದೂ ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಶಾಶ್ವತವಾಗಿ ಶಾಂತಿ ಸ್ಥಾಪಿಸುವ ಬಗ್ಗೆ, ಉಗ್ರರನ್ನು ಹತೋಟಿಯಲ್ಲಿಡುವ ಬಗ್ಗೆ ನಮಗೆ ಬೇರೆಯವರ(ಭಾರತ) ಉಪದೇಶ ಬೇಕಾಗಿಲ್ಲ ಎಂದು ಇತ್ತೀಚೆಗಷ್ಟೇ ಲಂಕಾ ಅಧ್ಯಕ್ಷ ಮಹೀಂದಾ ರಾಜಪಕ್ಸೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments