Webdunia - Bharat's app for daily news and videos

Install App

ಪಾಕ್ ರೋಗಿಯಿಂದ ಮಲೆಯಾಳಿ ವೈದ್ಯನ ಹತ್ಯೆ

Webdunia
ಇಲ್ಲಿನ ಅಲ್‌ ಅಹಲಿಯ ಆಸ್ಪತ್ರೆಯ ಮೂತ್ರಾಶಯ ರೋಗ ವಿಭಾಗದ ತಜ್ಞ ವೈದ್ಯರಾಗಿದ್ದ ತಿರುವನಂತಪುರದ ಡ ಾ| ರಾಜನ್‌ ಡೇನಿಯಲ್‌ (58ವ.) ಅವರನ್ನು ಕರ್ತವ್ಯ ನಿರತರಾಗಿದ್ದಾಗಲೇ ಇರಿದು ಸಾಯಿಸಲಾಗಿದೆ. ಡ ಾ| ಡೇನಿಯಲ್‌ ತಿರುವನಂತಪುರ ಸಮೀಪದ ಉಲೂರುನವರು.

ಚಿಕಿತ್ಸೆಗಾಗಿ ಬಂದಿದ್ದ ಪಾಕಿಸ್ಥಾನಿ ಪ್ರಜೆ ಮುಹಮ್ಮದ್‌ ಜಲೀಲ್‌ ಎನ್ನುವವ ಈ ಕೃತ್ಯ ಎಸಗಿದ್ದಾನೆ. ಆದರೆ ಕೃತ್ಯದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಕಳೆದ ಕೆಲವು ಸಮಯದಿಂದ ಜಲೀಲ್‌ ಈ ಆಸ್ಪತ್ರೆಯಲ್ಲಿ ಕಿಡ್ನಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಇದೇ ರೀತಿಯಲ್ಲಿ ಸಂಜೆ ಚಿಕಿತ್ಸೆಗಾಗಿ ಬಂದಿದ್ದ ಜಲೀಲ್‌ ವೈದ್ಯರಿದ್ದ ಕೊಠಡಿಯ ಬಾಗಿಲು ಮುಚ್ಚಿ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಈ ಘಟನೆ ಸಂಭವಿಸುವಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.

ಆಸ್ಪತ್ರೆಯ ಸಿಬ್ಬಂದಿಗಳು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಜಲೀಲ್‌ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಬಯಸಿದ್ದ . ಡ ಾ| ಡೇನಿಯಲ್‌ ನಿರಾಕರಿಸಿದ ಕಾರಣ ರೊಚ್ಚಿಗೆದ್ದು ಅವರ ಮೇಲೆ ಹಲ್ಲೆ ಮಾಡಿರಬೇಕೆಂದು ಅನುಮಾನಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments