Webdunia - Bharat's app for daily news and videos

Install App

ಬಾಂಗ್ಲಾದಲ್ಲಿ ಸಾವಿರಾರು ಮಂದಿ ಸ್ಥಳಾಂತರ

Webdunia
ಸೋಮವಾರ, 25 ಮೇ 2009 (17:38 IST)
ಬಂಗಾಳಕೊಲ್ಲಿಯನ್ನು ಅಪ್ಪಳಿಸಿರುವ ಚಂಡಮಾರುತವು ಬಾಂಗ್ಲಾದೇಶದ ನೈರುತ್ಯ ಕರಾವಳಿಯತ್ತ ಸಾಗುತ್ತಿದ್ದು, ಇಲ್ಲಿನ ಸಾವಿರಾರು ಮಂದಿ ನಿವಾಸಿಗಳನ್ನು ತುರ್ತು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಶರವೇಗದಲ್ಲಿ ಬೀಸುತ್ತಿರುವ ಐಲಾ ಚಂಡಮಾರುತದಿಂದಾಗಿ ರಾಕ್ಷಸಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಇದರಿಂದಾಗಿ ಪ್ರವಾಹ ನಿಯಂತ್ರಣ ತಡೆಗೋಡೆಗಳಿಗೆ ಹಾನಿಯುಂಟಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಇಲಾಖಾ ಅಧಿಕಾರಿಗಳು ಅಪಾಯ ಸೂಚಕ ಸಂಖ್ಯೆ 7ನ್ನು ಘೋಷಿಸಿದ್ದಾರೆ. ನೈರುತ್ಯ ಮೊಂಗ್ಲಾ ಬಂದರಿನಲ್ಲಿ ಈ ಹಿಂದೆ ನೀಡಲಾಗಿದ್ದ ಅಪಾಯ ಸರಣಿ ಸಂಖ್ಯೆ ಆರನ್ನು ಪರಿಷ್ಕರಿಸಿ ಏಳನ್ನು ಘೋಷಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments