Webdunia - Bharat's app for daily news and videos

Install App

ಭಾರೀ ಮಳೆಯಿಂದ ಭೂಕುಸಿತ: ರೈಲು ಹಳಿತಪ್ಪಿ ಮೂವರ ಸಾವು

Webdunia
ಶನಿವಾರ, 5 ಏಪ್ರಿಲ್ 2014 (14:46 IST)
PR
PR
ಜಕಾರ್ತ, ಇಂಡೊನೇಶಿಯಾ: ಕೇಂದ್ರ ಇಂಡೊನೇಶಿಯಾದಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತದಿಂದ ಹಳಿಗಳ ಮೇಲೆ ಬಿದ್ದಿದ್ದ ಮಣ್ಣಿನ ಗುಡ್ಡೆಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದು ಕನಿಷ್ಠ ಮೂರು ಜನರು ಮೃತಪಟ್ಟ ಘಟನೆ ನಡೆದಿದೆ. ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ.ಜಾವಾ ದ್ವೀಪದ ತಾಸಿಕ್‌ಮಲಯಾ ಜಂಕ್ಷನ್ ಬಳಿ ಶುಕ್ರವಾರ ತಡರಾತ್ರಿ ರೈಲು ಹಳಿತಪ್ಪಿತು ಎಂದು ರೈಲ್ವೆ ಕಂಪನಿಯ ವಕ್ತಾರ ಹೇಳಿದ್ದಾರೆ.

ಹಳಿಗಳ ಮೇಲೆ ಭೂಕುಸಿತ ಉಂಟಾಗಿದ್ದರಿಂದ ಮಣ್ಣಿನ ಗುಡ್ಡೆಗಳಿದ್ದು ರೈಲಿಗೆ ಬ್ರೇಕ್ ಹಾಕಿದರೂ ಮಣ್ಣಿನ ಗುಡ್ಡೆಗೆ ಡಿಕ್ಕಿಹೊಡೆಯಿತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments