Webdunia - Bharat's app for daily news and videos

Install App

ಮದ್ಯದ ದೊರೆ ಹಸ್ತಾಂತರ ಪ್ರಕರಣ: ಅಂತಿಮ ವಿಚಾರಣೆ ದಿನಾಂಕ ನಿಗದಿಪಡಿಸಿದ ಇಂಗ್ಲೇಂಡ್ ಕೋರ್ಟ್

Webdunia
ಶುಕ್ರವಾರ, 7 ಜುಲೈ 2017 (13:22 IST)
ಲಂಡನ್:ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವಿಚಾರಣೆ ದಿನಾಂಕ ಮುಂದಿನ ವರ್ಷಕ್ಕೆ ಬದಲಾಯಿಸುವಂತೆ ಮದ್ಯದ ದೊರೆ ಮಾಡಿಕೊಂಡ ಮನವಿಯನ್ನು ಇಂಗ್ಲೆಂಡ್ ನ್ಯಾಯಾಲಯ ತಿರಸ್ಕರಿಸಿದೆ.
 
ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದ ಪರವಾಗಿ ವಾದಿಸುವ ಕ್ರೌನ್ ಪ್ರಾಸಿಕ್ಯೂಷನ್ ಸೇವೆ  ಲಂಡನ್ ನ ವೆಸ್ಟ್ ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ  ಹೇಳಿಕೆ ನೀಡಿ, ಕೇಸಿನಲ್ಲಿ ಭಾರತೀಯ ಅಧಿಕಾರಿಗಳಿಗೆ ಉತ್ತಮ ಸಹಕಾರ ನೀಡುತ್ತಿದ್ದು ವಿಜಯ್ ಮಲ್ಯ ಅವರನ್ನು ಗಡೀಪಾರು ಮಾಡಲು ಸಾಕಷ್ಟು ಸಾಕ್ಷ್ಯಗಳು ಮೇಲ್ನೋಟಕ್ಕೆ ಕಂಡುಬರುತ್ತಿವೆ ಎಂದು ತಿಳಿಸಿದ್ದಾರೆ.
ವಿಚಾರಣೆಗೆ ಸಂಬಂಧಪಟ್ಟ ಸಾಕ್ಷಿಗಳ ಪರಾಮರ್ಶೆಯನ್ನು ನಾವು ಮುಗಿಸಿದ್ದು ಈ ಕೇಸಿನಲ್ಲಿ ಭಾರತೀಯ ಅಧಿಕಾರಿಗಳೊಂದಿಗೆ ಉತ್ತಮ ಸಹಕಾರ ಹೊಂದಿದ್ದೇವೆ ಎಂದು ಸಿಪಿಎಸ್ ನ್ಯಾಯವಾದಿ ಮಾರ್ಕ್ ಸಮ್ಮರ್ಸ್ ನ್ಯಾಯಾಧೀಶರಿಗೆ ತಿಳಿಸಿದ್ದಾರೆ.
 
ಇದೇ ವೇಳೆ ಮಲ್ಯ ಗಡಿಪಾರಿಗೆ ಸಂಬಂಧಿಸಿದಂತೆ ಅಂತಿಮ ವಿಚಾರಣೆ ದಿನಾಂಕ ಮುಂದೂಡುವಂತೆ ಮಾಡಿಕೊಂದ ಮನವಿಯನ್ನು ತಿರಸ್ಕರಿಸಿರುವ ನ್ಯಾಯಾಲಯ, ಈ ವರ್ಷದ ಡಿ.4ಕ್ಕೆ ನಿಗದಿಪಡಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಟ್ರಂಪ್ ಹೇಳಿದ್ದಕ್ಕೇ ಕದನ ವಿರಾಮಕ್ಕೆ ಒಪ್ಪಿದ್ದೇಕೆ, ಶುರುವಾಯ್ತು ಆಕ್ರೋಶ

Karnataka Weather: ಬಿಸಿಲಿನಿಂದ ತತ್ತರಿಸಿದ್ದವರಿಗೆ ಗುಡ್ ನ್ಯೂಸ್

India Pakistan: ಪಾಕಿಸ್ತಾನದ ಮುಂದೆ ಭಾರತ ಏನೆಲ್ಲಾ ಬೇಡಿಕೆಯಿಡಬಹುದು

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments