Webdunia - Bharat's app for daily news and videos

Install App

ಸರಬ್‌ಜಿತ್ ಮರಣದಂಡನೆ 'ಅನಿರ್ದಿಷ್ಟಾವಧಿ' ಸ್ಥಗಿತ

Webdunia
ಶನಿವಾರ, 3 ಮೇ 2008 (19:32 IST)
ಮರಣದಂಡನೆ ಎದುರಿಸುತ್ತಿರುವ ಭಾರತೀಯ ಸರಬ್‌ಜಿತ್ ಅವರಿಗೆ ಶಿಕ್ಷೆ ಜಾರಿಗೊಳಿಸುವುದನ್ನು 'ಮುಂದಿನ ಆದೇಶದ ವರೆಗೆ' ಸ್ಥಗಿತಗೊಳಿಸಲಾಗಿದೆ ಎಂದು ಅವರ ವಕೀಲರು ಶನಿವಾರ ಹೇಳಿದ್ದಾರೆ.

ಈ ಮಧ್ಯೆ, ಸರಬ್‌ಜಿತ್ ಮರಣ ದಂಡನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸರಬ್‌ಜಿತ್ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸುವ ಸಾಧ್ಯತೆಗಳಿವೆ ಎಂದು ತಿಳಿಸಿರುವ ವಕೀಲರು, ಆತ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸಿರುವುದರಿಂದ ಆತನ ಬಿಡುಗಡೆಯಾಗಬಹುದು ಎಂದು ಆಶಾವಾದ ವ್ಯಕ್ತಪಡಿಸಿದ್ದಾರೆ.

1990 ರಲ್ಲಿ ಲಾಹೋರಿನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಕಾರಣ ಎಂಬ ಆಪಾದನೆಗಳ ಮೇಲೆ ಬಂಧಿತರಾಗಿದ್ದ ಸಬರ್‌ಜಿತ್ ಕಳೆದ 18 ವರ್ಷಗಳಿಂದ ಪಾಕಿಸ್ತಾನಿ ಜೈಲಿನಲ್ಲಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments