Webdunia - Bharat's app for daily news and videos

Install App

'ಅವರ ಶಾಂತಿ ಸಂದೇಶವನ್ನು ಪಾಲಿಸೋಣ': ಆಂಟೋನಿಯೊ ಗುಟೆರಸ್

Webdunia
ಶನಿವಾರ, 2 ಅಕ್ಟೋಬರ್ 2021 (08:48 IST)
ವಿಶ್ವಸಂಸ್ಥೆ : ಮಹಾತ್ಮಾ ಗಾಂಧಿ ಅವರ ಜನ್ಮ ದಿನದಂದು ಅಕ್ಟೋಬರ್ 2 ರಂದು ವಾರ್ಷಿಕವಾಗಿ ಆಚರಿಸಲಾಗುವ ಅಂತಾರಾಷ್ಟ್ರೀಯ ಅಹಿಂಸಾ ದಿನದ ಸಂದರ್ಭದಲ್ಲಿ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ  ಆಂಟೋನಿಯೊ ಗುಟೆರಸ್ ಅವರು 'ಶಾಂತಿ ಮತ್ತು ಸಹಿಷ್ಣುತೆಯ ಹೊಸ ಯುಗಕ್ಕೆ ನಾಂದಿ ಹಾಡುವ' ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಶಾಂತಿ ಕಾರ್ಯಕರ್ತನ ಅಹಿಂಸೆಯ ಸಂದೇಶಕ್ಕೆ ಕಿವಿಗೊಡುವಂತೆ ದೇಶಗಳನ್ನು ಒತ್ತಾಯಿಸಿದರು.

'ದ್ವೇಷ, ವಿಭಜನೆ  ಮತ್ತು ಸಂಘರ್ಷಗಳು ತಮ್ಮ ದಿನವನ್ನು ಹೊಂದಿವೆ. ಶಾಂತಿ, ಸತ್ಯ ಮತ್ತು ಸಹಿಷ್ಣುತೆಯ  ಹೊಸ ಯುಗಕ್ಕೆ ನಾಂದಿ ಹಾಡುವ ಸಮಯ ಇದು. ಈ ಅಂತಾರಾಷ್ಟ್ರೀಯ ಅಹಿಂಸಾ ದಿನದಂದು ಗಾಂಧಿ ಅವರ ಜನ್ಮದಿನದಂದು- ಅವರ ಶಾಂತಿ ಸಂದೇಶಕ್ಕೆ ಕಿವಿಗೊಡೋಣ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿರೋಣ' ಎಂದು ಗುಟೆರಸ್ ಶನಿವಾರ ಟ್ವೀಟ್ ಮಾಡಿದ್ದಾರೆ.
ಮಹಾತ್ಮಾ ಗಾಂಧಿ ಅಕ್ಟೋಬರ್ 2, 1869 ರಂದು ಗುಜರಾತಿನ ಪೋರ್ ಬಂದರ್ ನಲ್ಲಿ ಜನಿಸಿದ ರು, ಈ ವರ್ಷವು ಅವರ 152 ನೇ ಜನ್ಮ ದಿನವನ್ನು ಸೂಚಿಸುತ್ತದೆ. ಅವರ ಜನ್ಮ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸುವ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂನ್ 15, 2007 ರಂದು ಅಂಗೀಕರಿಸಿತು. ಭಾರತದಲ್ಲಿ 'ರಾಷ್ಟ್ರದ ಪಿತಾಮಹ' ಎಂದು ಕರೆಯಲ್ಪಡುವ ಗಾಂಧಿಯವರ ಬೋಧನೆಗಳ ಸಹಾಯದಿಂದ ಶಾಂತಿ, ಸಹಿಷ್ಣುತೆ ಮತ್ತು ತಿಳುವಳಿಕೆಯ ಸಂಸ್ಕೃತಿಯನ್ನು ಪಡೆಯುವ ಗುರಿಯೊಂದಿಗೆ ಈ ನಿರ್ಣಯವನ್ನು ಅಂಗೀಕರಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments