Webdunia - Bharat's app for daily news and videos

Install App

ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 17 ಮಂದಿ ಸಾವು!

Webdunia
ಶನಿವಾರ, 12 ಆಗಸ್ಟ್ 2023 (09:39 IST)
ನೇಪ್ಯಿಡಾವ್ : ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಿಂದ ರೊಹಿಂಗ್ಯಾ ವಲಸಿಗರನ್ನು ಮಲೇಷ್ಯಾಕ್ಕೆ ಹೊತ್ತೊಯ್ಯುತ್ತಿದ್ದ ಬೋಟ್ ಸಮುದ್ರದಲ್ಲಿ ಮುಳುಗಿ 17 ಜನ ಮೃತಪಟ್ಟ ಘಟನೆ ನಡೆದಿದೆ.

ಬೋಟ್ನಲ್ಲಿ 50 ಕ್ಕೂ ಹೆಚ್ಚು ಜನ ಇದ್ದರು ಎನ್ನಲಾಗಿದೆ. ಹುಡುಕಾಟದ ವೇಳೆ 17 ಶವಗಳನ್ನು ಪತ್ತೆಹಚ್ಚಲಾಗಿದೆ. ಬದುಕುಳಿದವರಲ್ಲಿ ಎಂಟು ಪುರುಷರಿದ್ದಾರೆ. ದುರ್ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಲು ತನಿಖೆ ನಡೆಸುತ್ತಿದ್ದಾರೆ. ಕಣ್ಮರೆಯಾದ 25 ಮಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ರಾಖೈನ್ ಪ್ರಧಾನವಾಗಿ ಬೌದ್ಧ ಮ್ಯಾನ್ಮಾರ್ನ ಪ್ರದೇಶವಾಗಿದ್ದು, ಸುಮಾರು 6 ಲಕ್ಷ ರೊಹಿಂಗ್ಯಾ ಮುಸ್ಲಿಮರನ್ನು ಹೊಂದಿದೆ. ಅವರನ್ನು ನೆರೆಯ ಬಾಂಗ್ಲಾದೇಶದಿಂದ ವಲಸಿಗರು ಎಂದು ವರ್ಗೀಕರಿಸಲಾಗಿದೆ. ಈ ಪ್ರದೇಶದಲ್ಲಿ ಪೌರತ್ವ ನಿರಾಕರಿಸಿರುವುದರಿಂದ ಅವರು ಸಮಸ್ಯೆಗಳನ್ನು ಎದುರಿಸುತ್ತಾರೆ. ರೊಹಿಂಗ್ಯಾ ಜನಾಂಗ ರಾಖೈನ್ನಿಂದ ಬಾಂಗ್ಲಾದೇಶಕ್ಕೆ ವಲಸೆ ಹೋಗುವುದಕ್ಕೆ ತೀವ್ರವಾದ ಮಿಲಿಟರಿ ಬಿಕ್ಕಟ್ಟು ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments