Webdunia - Bharat's app for daily news and videos

Install App

ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 17 ಮಂದಿ ಸಾವು!

Webdunia
ಶನಿವಾರ, 12 ಆಗಸ್ಟ್ 2023 (09:39 IST)
ನೇಪ್ಯಿಡಾವ್ : ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಿಂದ ರೊಹಿಂಗ್ಯಾ ವಲಸಿಗರನ್ನು ಮಲೇಷ್ಯಾಕ್ಕೆ ಹೊತ್ತೊಯ್ಯುತ್ತಿದ್ದ ಬೋಟ್ ಸಮುದ್ರದಲ್ಲಿ ಮುಳುಗಿ 17 ಜನ ಮೃತಪಟ್ಟ ಘಟನೆ ನಡೆದಿದೆ.

ಬೋಟ್ನಲ್ಲಿ 50 ಕ್ಕೂ ಹೆಚ್ಚು ಜನ ಇದ್ದರು ಎನ್ನಲಾಗಿದೆ. ಹುಡುಕಾಟದ ವೇಳೆ 17 ಶವಗಳನ್ನು ಪತ್ತೆಹಚ್ಚಲಾಗಿದೆ. ಬದುಕುಳಿದವರಲ್ಲಿ ಎಂಟು ಪುರುಷರಿದ್ದಾರೆ. ದುರ್ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಲು ತನಿಖೆ ನಡೆಸುತ್ತಿದ್ದಾರೆ. ಕಣ್ಮರೆಯಾದ 25 ಮಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ರಾಖೈನ್ ಪ್ರಧಾನವಾಗಿ ಬೌದ್ಧ ಮ್ಯಾನ್ಮಾರ್ನ ಪ್ರದೇಶವಾಗಿದ್ದು, ಸುಮಾರು 6 ಲಕ್ಷ ರೊಹಿಂಗ್ಯಾ ಮುಸ್ಲಿಮರನ್ನು ಹೊಂದಿದೆ. ಅವರನ್ನು ನೆರೆಯ ಬಾಂಗ್ಲಾದೇಶದಿಂದ ವಲಸಿಗರು ಎಂದು ವರ್ಗೀಕರಿಸಲಾಗಿದೆ. ಈ ಪ್ರದೇಶದಲ್ಲಿ ಪೌರತ್ವ ನಿರಾಕರಿಸಿರುವುದರಿಂದ ಅವರು ಸಮಸ್ಯೆಗಳನ್ನು ಎದುರಿಸುತ್ತಾರೆ. ರೊಹಿಂಗ್ಯಾ ಜನಾಂಗ ರಾಖೈನ್ನಿಂದ ಬಾಂಗ್ಲಾದೇಶಕ್ಕೆ ವಲಸೆ ಹೋಗುವುದಕ್ಕೆ ತೀವ್ರವಾದ ಮಿಲಿಟರಿ ಬಿಕ್ಕಟ್ಟು ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments