Webdunia - Bharat's app for daily news and videos

Install App

ಪಾಕಿಸ್ತಾನದ 24 ಮಂದಿ ಸಾವು!?

Webdunia
ಬುಧವಾರ, 1 ಮಾರ್ಚ್ 2023 (12:44 IST)
ದೋಣಿ ದುರಂತದಲ್ಲಿ ಪಾಕಿಸ್ತಾನದ 24ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ಕಂಬನಿ ಮಿಡಿದಿದ್ದಾರೆ.

ಅಲ್ಲದೇ ಇಟಲಿಯ ದೋಣಿ ದುರಂತದಲ್ಲಿ 24ಕ್ಕೂ ಹೆಚ್ಚು ಪಾಕಿಸ್ತಾನಿಯರು ಮುಳುಗಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿಯಾಗಿದೆ. ಆದಷ್ಟು ಬೇಗನೆ ಇರದ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚುವಂತೆ ವಿದೇಶಾಂಗ ಕಚೇರಿಗೆ ನಿರ್ದೇಶನ ನೀಡುತ್ತೇನೆ ಎಂದು ಹೇಳಿದ್ದಾರೆ.

ಇಟಲಿ ಸರ್ಕಾರವು ಸಂಸತ್ತಿನಲ್ಲಿ ನಿನ್ನೆಯಷ್ಟೇ ವಲಸಿಗರ ರಕ್ಷಣೆಗಾಗಿ ಹೊಸ ಮಸೂದೆ ಮಂಡಿಸಿದ್ದು, ಅದರ ಬೆನ್ನಲ್ಲೇ ದೋಣಿ ಮುಳುಗಡೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments