Webdunia - Bharat's app for daily news and videos

Install App

ಡ್ರೋಣ್ ದಾಳಿಗೆ ಗಾಯಗೊಂಡ 8 ಮಂದಿ..!

Webdunia
ಗುರುವಾರ, 2 ಸೆಪ್ಟಂಬರ್ 2021 (12:30 IST)
ದುಬೈ: 24 ಗಂಟೆಗಳಲ್ಲಿ ಎರಡನೇ ಬಾರಿ ನಡೆದ ಡ್ರೋಣ್ ದಾಳಿಗೆ ಸೌದಿ ಅರೇಬಿಯಾ ಏರ್ಪೋರ್ಟ್ ನಲ್ಲಿ 8 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಈ ದಾಳಿಯನ್ನ ಸದ್ಯಕ್ಕೆ ಯಾವ ಸಂಘಟನೆಯೂ ಒಪ್ಪಿಕೊಂಡಿಲ್ಲ.

ಸೌದಿ ನೇತೃತ್ವದಲ್ಲಿ ಮಿಲಿಟರಿ ಪಡೆ ಇರಾನದ ಬೆಂಬಲಿತ ಶಿಯಾ ಬಂಡಾಯದ ವಿರುದ್ಧ ಯೆಮೆನ್ ನಲ್ಲಿ ನಡೆಯುತ್ತಿರೋ ಯುದ್ಧದಲ್ಲಿ ಕೈ ಜೋಡಿಸಿದೆ. ಇದು ಎರಡನೇ ದಾಳಾಯಾಗಿದ್ದು, ಮೊದಲ ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಆದ್ರೆ ಈ ಬಾರಿ ಎಂಟು ಮಂದಿಗೆ ಗಂಭೀರ ಗಾಯವಾಗಿದೆ.
ಸಿಡಿ ಮದ್ದು ತುಂಬಿದ್ದ ಡ್ರೋಣ್ ದಾಳಿ ಮಾಡಿದ್ದು, ಎಂಟು ಮಂದಿಗೆ ಗಾಯಗಳಾಗಿದ್ದರೆ, ಒಂದು ಪ್ರಯಾಣಿಕರ ವಿಮಾನವೇ ಹಾನಿಗೀಡಾಗಿದೆ. ಈ ಡ್ರೋಣ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂದು ಇನ್ನು ಯಾರು ಒಪ್ಪಿಕೊಂಡಿಲ್ಲ. ಹೀಗಾಗಿ ತನಿಖೆಯ ನಂತರ ಸತ್ಯ ಹೊರ ಬರಲಿದೆ.
ಯೆಮೆನ್ ಹೌತಿ ಬಂಡಾಯದವರ ದ್ಷೇಷ ಇದೇ ಮೊದಲೇನು ಅಲ್ಲ. 2015 ರಿಂದಲೂ ದ್ವೇಷ ಸಾಧಿಸಿಕೊಂಡೆ ಬಂದಿದ್ದಾರೆ. ಕೆಲವು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳು ಹಾಗೂ ಸೇನಾ ನೆಲೆಗಳನ್ನೇ ಟಾರ್ಗೆಟ್ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments