Webdunia - Bharat's app for daily news and videos

Install App

ಆಧಾರ್ ನಿಂದ ಭಾರತಕ್ಕೆ 900 ಕೋಟಿ ಡಾಲರ್ ಉಳಿತಾಯ: ನಂದನ್ ನಿಲೇಕಣಿ

Webdunia
ಶುಕ್ರವಾರ, 13 ಅಕ್ಟೋಬರ್ 2017 (20:47 IST)
ಅಮೆರಿಕಾ: ಆಧಾರ್‌ ಕಾರ್ಡ್‌ ಯೋಜನೆಯಿಂದ ಭಾರತ ಸರ್ಕಾರಕ್ಕೆ 900 ಕೋಟಿ ಡಾಲರ್‌ ಉಳಿತಾಯವಾಗಿದೆ ಎಂದು ಆಧಾರ್‌ ರೂವಾರಿ ನಂದನ್‌ ನಿಲೇಕಣಿ ಹೇಳಿದ್ದಾರೆ.

ಅಭಿವೃದ್ಧಿಗಾಗಿ ಡಿಜಿಟಲ್‌ ಎಕಾನಮಿ ಕುರಿತು ವಿಶ್ವ ಬ್ಯಾಂಕ್‌ ಮಂಡಳಿ ಚರ್ಚೆಯಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಅಂದಿನ ಯುಪಿಎ ಸರ್ಕಾರ ಆರಂಭಿಸಿದ ಆಧಾರ್ ನೋಂದಣಿ ಯೋಜನೆ ನಿಜಕ್ಕೂ ದ್ವಿಪಕ್ಷೀಯ ವಿಷಯವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಂಬಲದಿಂದ ಆಧಾರ್ ದೇಶದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ನೂರು ಕೋಟಿಗೂ ಅಧಿಕ ಜನರು ಇಂದು ಆಧಾರ್ ನೋಂದಣಿ ಮಾಡಿಸಿದ್ದಾರೆ ಎಂದರು.

ಅಭಿವೃದ್ದಿಶೀಲ ದೇಶಗಳಿಗೆ ಮಹತ್ತರ ಆರ್ಥಿಕ ಅಭಿವೃದ್ಧಿ ಸಾಧಿಸುವುದಕ್ಕೆ ಡಿಜಿಟಲ್‌ ಮೂಲ ಸೌಕರ್ಯ ರೂಪಿಸುವುದೇ ಹೆಚ್ಚು ಸೂಕ್ತ ಮತ್ತು ಸುಲಭ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments