Webdunia - Bharat's app for daily news and videos

Install App

ಆಧಾರ್ ನಿಂದ ಭಾರತಕ್ಕೆ 900 ಕೋಟಿ ಡಾಲರ್ ಉಳಿತಾಯ: ನಂದನ್ ನಿಲೇಕಣಿ

Webdunia
ಶುಕ್ರವಾರ, 13 ಅಕ್ಟೋಬರ್ 2017 (20:47 IST)
ಅಮೆರಿಕಾ: ಆಧಾರ್‌ ಕಾರ್ಡ್‌ ಯೋಜನೆಯಿಂದ ಭಾರತ ಸರ್ಕಾರಕ್ಕೆ 900 ಕೋಟಿ ಡಾಲರ್‌ ಉಳಿತಾಯವಾಗಿದೆ ಎಂದು ಆಧಾರ್‌ ರೂವಾರಿ ನಂದನ್‌ ನಿಲೇಕಣಿ ಹೇಳಿದ್ದಾರೆ.

ಅಭಿವೃದ್ಧಿಗಾಗಿ ಡಿಜಿಟಲ್‌ ಎಕಾನಮಿ ಕುರಿತು ವಿಶ್ವ ಬ್ಯಾಂಕ್‌ ಮಂಡಳಿ ಚರ್ಚೆಯಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಅಂದಿನ ಯುಪಿಎ ಸರ್ಕಾರ ಆರಂಭಿಸಿದ ಆಧಾರ್ ನೋಂದಣಿ ಯೋಜನೆ ನಿಜಕ್ಕೂ ದ್ವಿಪಕ್ಷೀಯ ವಿಷಯವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಂಬಲದಿಂದ ಆಧಾರ್ ದೇಶದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ನೂರು ಕೋಟಿಗೂ ಅಧಿಕ ಜನರು ಇಂದು ಆಧಾರ್ ನೋಂದಣಿ ಮಾಡಿಸಿದ್ದಾರೆ ಎಂದರು.

ಅಭಿವೃದ್ದಿಶೀಲ ದೇಶಗಳಿಗೆ ಮಹತ್ತರ ಆರ್ಥಿಕ ಅಭಿವೃದ್ಧಿ ಸಾಧಿಸುವುದಕ್ಕೆ ಡಿಜಿಟಲ್‌ ಮೂಲ ಸೌಕರ್ಯ ರೂಪಿಸುವುದೇ ಹೆಚ್ಚು ಸೂಕ್ತ ಮತ್ತು ಸುಲಭ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments