Webdunia - Bharat's app for daily news and videos

Install App

ಎ. ಸಿ. ಬಿ. ರೈಡ್ 3 ಅಧಿಕಾರಿಗಳ ವಿರುದ್ಧ ಎಫ್. ಐ. ಆರ್.

Webdunia
ಭಾನುವಾರ, 27 ಮಾರ್ಚ್ 2022 (17:30 IST)
ACB ರೇಡ್​ ಆದ ಬೆಂಗಳೂರಿನ ಮೂವರು ಅಧಿಕಾರಿಗಳ ವಿರುದ್ಧ FIR ದಾಖಲಿಸಲಾಗಿದೆ. ಮಾರ್ಚ್ 16 ರಂದು 18 ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಲಾಗಿತ್ತು. B.K. ಶಿವಕುಮಾರ್​​, ಜ್ಞಾನೇಂದ್ರ ಕುಮಾರ್, ರಾಕೇಶ್ ಕುಮಾರ್ ಈ ಅಧಿಕಾರಿಗಳ ಮನೆ ಮೇಲೆ ರೇಡ್ ನಡೆದ​ ವೇಳೆ ಆದಾಯಕ್ಕೂ ಮೀರಿದ ಆಸ್ತಿ-ಪಾಸ್ತಿ ಪತ್ತೆ ಹಿನ್ನೆಲೆ ಮೂವರ ಮನೆಯಲ್ಲಿ ಸಿಕ್ಕ ದಾಖಲೆ, ಆಸ್ತಿ-ಪಾಸ್ತಿ ಕಡತಗಳು, ಸೈಟ್​ ದಾಖಲೆಗಳು, ಚಿನ್ನಾಭರಣ ಸೇರಿ ಇತರೆ ಆದಾಯ ಪರಿಶೀಲನೆ ನಡೆಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments