Webdunia - Bharat's app for daily news and videos

Install App

ಉಗ್ರರನ್ನು ಸದೆಬಡಿ, ಇಲ್ಲವೇ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಏಕಾಂಗಿಯಾಗಿ: ಸೇನೆಗೆ ಷರೀಫ್ ವಾರ್ನಿಂಗ್

Webdunia
ಗುರುವಾರ, 6 ಅಕ್ಟೋಬರ್ 2016 (14:04 IST)
ದೇಶದಲ್ಲಿರುವ ಉಗ್ರರನ್ನು ಸದೆಬಡಿ, ಇಲ್ಲವೇ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಏಕಾಂಗಿಯಾಗಿ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಪಾಕ್ ಸೇನಾಪಡೆಗಳಿಗೆ ಮತ್ತು ಐಎಸ್‌ಐಗೆ ಎಚ್ಚರಿಕೆ ನೀಡಿದ್ದಾರೆ.
 
ಪಾಕ್ ಮಾಧ್ಯಮಗಳ ಪ್ರಕಾರ, ಐಎಸ್‌ಐ ಮುಖ್ಯಸ್ಥ ಜನರಲ್ ರಿಜ್ವಾನ್ ಅಖ್ತರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ನಾಸೀರ್ ಜಂಜುವಾ ಉಪಸ್ಥಿರಿದ್ದ ಸಭೆಯಲ್ಲಿ ಪ್ರಧಾನಿ ನವಾಜ್ ಷರೀಪ್‌ ಹೇಳಿಕೆ ನೀಡಿ, ದೇಶದ ನಾಲ್ಕು ಪ್ರಾಂತ್ಯಗಳಲ್ಲಿರುವ ಉಗ್ರರನ್ನು ಆದಷ್ಟು ಬೇಗ ಸದೆಬಡೆಯಬೇಕು ಎಂದು ಕೋರಿದ್ದಾಗಿ ಮೂಲಗಳು ತಿಳಿಸಿವೆ.
 
ಒಂದು ವೇಳೆ, ಪಾಕ್ ಸರಕಾರ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಆದೇಶ ನೀಡಿದಲ್ಲಿ ಸೇನಾ ಗುಪ್ತಚರ ಸಂಸ್ಥೆ ಮಧ್ಯಪ್ರವೇಶಿಸುವುದಿಲ್ಲ ಎಂದು ಭರವಸೆ ನೀಡಿದ್ದಾಗಿ ಮೂಲಗಳು ತಿಳಿಸಿವೆ. 
 
ಪಠಾನ್‌ಕೋಟ್ ಉಗ್ರರ ದಾಳಿ ಮತ್ತು ಮುಂಬೈ ದಾಳಿ ಕುರಿತಂತೆ ನಡೆಯುತ್ತಿರುವ ವಿಚಾರಣೆಗಳಿಗೆ ವೇಗ ನೀಡಬೇಕು ಎಂದು ಪ್ರಧಾನಿ ನವಾಜ್ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments