ಭಾರತ, ನೇಪಾಳ ಬಳಿಕ ಈಗ ಭೂತಾನ್ ಕಡೆಗೆ ಚೀನಾ ವಕ್ರದೃಷ್ಟಿ

Webdunia
ಬುಧವಾರ, 1 ಜುಲೈ 2020 (09:13 IST)
ನವದೆಹಲಿ: ಭಾರತ ಮತ್ತು ನೇಪಾಳ ಜತೆಗೆ ಗಡಿ ತಂಟೆ ಮಾಡಿಕೊಂಡಿರುವ ಚೀನಾ ಇದೀಗ ಮತ್ತೊಂದು ನೆರೆಯ ರಾಷ್ಟ್ರ ಭೂತಾನ್ ಕಡೆಗೆ ವಕ್ರದೃಷ್ಟಿ ಬೀರಿದೆ.


ಭಾರತದ ಸೈನಿಕರ ಜತೆಗೆ ಗುದ್ದಾಟ ನಡೆಸಿದ ಚೀನಾ ನೇಪಾಳವನ್ನು ಭಾರತದ ವಿರುದ್ಧ ಎತ್ತಿಕಟ್ಟಿ ಮತ್ತೊಂದೆಡೆ ಅವರ ಭೂಭಾಗವನ್ನು ಉಪಾಯವಾಗಿ ನುಂಗಿ ಹಾಕಿತ್ತು.

ಇದೀಗ ಭೂತಾನ್ ವಿರುದ್ಧ ಕೆಂಗಣ್ಣು ಬೀರಿದೆ. ಭಾರತ ಮತ್ತು ಚೀನಾದೊಂದಿಗೆ ಗಡಿ ಹಂಚಿಕೊಂಡಿರುವ ಪುಟ್ಟ ರಾಷ್ಟ್ರ ಭೂತಾನದ ಪೂರ್ವಭಾಗದಲ್ಲಿರುವ ತ್ರಾಶಿಗಂಗ್ ನಲ್ಲಿ ಅಲ್ಲಿನ ಸರ್ಕಾರ ಸಕ್ತೇಂಗ್ ವನ್ಯಜೀವಿ ಕೇಂದ್ರ ನಿರ್ಮಾಣಕ್ಕೆ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿದೆ. ಈ ಭೂಭಾಗ ವಿವಾದಿತ ಪ್ರದೇಶವಾಗಿದ್ದು, ಇಲ್ಲಿ ವನ್ಯಜೀವಿ ಕೇಂದ್ರ ನಿರ್ಮಾಣ ಮಾಡಬಾರದು ಎಂದು ಚೀನಾ ವಿರೋಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments