ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ !

Webdunia
ಬುಧವಾರ, 12 ಏಪ್ರಿಲ್ 2023 (07:45 IST)
ನೇಪ್ಯಿಡಾವ್ : ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.ಫೆ.2021ರ ದಂಗೆಯಲ್ಲಿ ಮಿಲಿಟರಿ ಅಧಿಕಾರ ವಶಪಡಿಸಿಕೊಂಡಾಗಿನಿಂದ ಮ್ಯಾನ್ಮಾರ್ ಅವ್ಯವಸ್ಥೆಯಲ್ಲಿದೆ ಮತ್ತು ಅದರ ಆರ್ಥಿಕತೆ ಹದಗೆಟ್ಟಿದೆ. ಇದನ್ನು ವಿರೋಧಿಸಿ ಅಲ್ಲಿನ ಜನ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದರು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments