ಕೋವಿಡ್ ಲಸಿಕೆ ನಿರಾಕರಿಸಿದ್ದಕ್ಕೆ ವಾಯುಪಡೆ ಉದ್ಯೋಗಿ ವಜಾ!

Webdunia
ಶುಕ್ರವಾರ, 13 ಆಗಸ್ಟ್ 2021 (10:00 IST)
ಅಹಮದಾಬಾದ್(ಆ.13): ಕೋವಿಡ್ 19 ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ ತೃತೀಯ ದರ್ಜೆ ಅಧಿಕಾರಿಯನ್ನು ಭಾರತೀಯ ವಾಯುಸೇನೆ ಸೇವೆಯಿಂದ ವಜಾಗೊಳಿಸಿದೆ. ದೇಶದಲ್ಲಿ ಒಟ್ಟು 9 ವಾಯುಪಡೆ ಸಿಬ್ಬಂದಿ ಲಸಿಕೆ ನಿರಾಕರಿಸಿದ್ದರು. ಅವರಿಗೆಲ್ಲಾ ವಾಯುಸೇನೆ ನೋಟಿಸ್ ನೀಡಿತ್ತು ನೋಟಿಸ್ಗೆ ಉತ್ತರಿಸದ ಒಬ್ಬನನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ನಿರ್ಧಾರವನ್ನು ಪ್ರಶ್ನಿಸಿ ವಜಾಗೊಂಡ ಅಧಿಕಾರಿ ಯೋಗೇಂದ್ರ ಕುಮಾರ್, ಗುಜರಾತ್ ಹೈಕೋರ್ಟ್ನ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಮನವಿಯನ್ನು ವಜಾಗೊಳಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರು ಸಾಲಿಸಿಟರ್ ಜನರಲ್ ದೇವಾಂಗ್ ವ್ಯಾಸ್, ವಾಯುಸೇನೆ ತನ್ನ ಎಲ್ಲಾ ಉದ್ಯೋಗಿಗಳಿಗೂ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ಕೋವಿಡ್ ವಿರುದ್ದ ಹೋರಾಡಲು ಲಸಿಕೆ ಪಡೆಯುವುದು ಅನಿವಾರ್ಯವಾಗಿದೆ. ವಜಾಗೊಂಡ ಅಧಿಕಾರಿ ಸೇನೆ ನೀಡಿದ ನೋಟಿಸ್ಗೂ ಉತ್ತರ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments