Select Your Language

Notifications

webdunia
webdunia
webdunia
webdunia

ಸಿದ್ದು ಕುರ್ಚಿಯನ್ನೇ ಅಲುಗಾಡಿಸಿದ ಸ್ನೇಹಮಹಿ ಕೃಷ್ಣ ದಿಢೀರ್‌ ಧರ್ಮಸ್ಥಳ ಠಾಣಾ ಮೆಟ್ಟಿಲೇರಿದ್ದೇಕೆ

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

Sampriya

ಮಂಗಳೂರು , ಗುರುವಾರ, 21 ಆಗಸ್ಟ್ 2025 (14:29 IST)
ಮಂಗಳೂರು: ಸಿದ್ದರಾಮಯ್ಯ ಅವರ ಸಿಎಂ ಕುರ್ಚಿಯನ್ನೇ ಅಲುಗಾಡಿಸಿದ್ದ ಮೈಸೂರಿನ ಸ್ನೇಹಮಹಿ ಕೃಷ್ಣಾ ಇದೀಗ ದಿಢೀರನೇ ಧರ್ಮಸ್ಥಳ ಠಾಣಾ ಮೆಟ್ಟಿಲೇರಿದ್ದಾರೆ. 

ಧರ್ಮಸ್ಥಳ ಪ್ರಕರಣದಲ್ಲಿ  ಸುಜಾತ ಭಟ್ ಅವರನ್ನ ಮುಂದಿಟ್ಟು ಮಹೇಶ್ ಶೆಟ್ಟಿ ತಿಮರೋಡಿ,  ಗಿರೀಶ್ ಮಟ್ಟಣ್ಣನವರ್‌, ಸಮೀರ್ ಎಂಡಿ ಸುಳ್ಳು ಆರೋಪಗಳನ್ನು ಮಾರುತ್ತಿದ್ದಾರೆಂದು ದೂರನ್ನು ನೀಡಿದ್ದಾರೆ.

ಧರ್ಮಸ್ಥಳ ಠಾಣೆಗೆ ಬಂದು ಮೂವರ ವಿರುದ್ಧ ದೂರನ್ನು ನೀಡಿದ್ದಾರೆ. 

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ವಿರುದ್ಧ ಸ್ನೇಹಮಹಿ ಕೃಷ್ಣ ಅವರು ದೂರು ನೀಡಿದ್ದರು. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನು ಮೂಡಿಸಿತು. 

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಕೇಸ್: ಧರ್ಮದ ಉಳಿವಿಗಾಗಿ ಬಿಜೆಪಿಯಿಂದ ಧರ್ಮದ ಯುದ್ಧ ಎಂದ ವಿಜಯೇಂದ್ರ