Webdunia - Bharat's app for daily news and videos

Install App

ಚೀನಾಗೆ ತಕ್ಕ ಎದಿರೇಟು ಕೊಟ್ಟ ಅರುಣ್ ಜೇಟ್ಲಿ

Webdunia
ಗುರುವಾರ, 10 ಆಗಸ್ಟ್ 2017 (09:08 IST)
ನವದೆಹಲಿ: ಢೋಕ್ಲಾಂ ಗಡಿ ವಿವಾದವನ್ನು ಮುಂದಿಟ್ಟುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ವಿದೇಶಾಂಗ ಸಚಿವ ಅರುಣ್ ಜೇಟ್ಲಿ ತಕ್ಕ ಎದಿರೇಟು ನೀಡಿದ್ದಾರೆ.


ನಾವು  1962 ರಲ್ಲಿ ಸೋತಿದ್ದೇವೆ. ಆ ಸೋಲೇ ನಮಗೆ ಪಾಠ ಕಲಿಸಿದೆ. ಹಾಗಾಗಿ 1965 ಮತ್ತು 1971 ರಲ್ಲಿ ಗೆದ್ದು ತೋರಿಸಿದ್ದೇವೆ. ನಮ್ಮ ಸೇನೆ ಈಗ ಸಂಪೂರ್ಣ ಸಾಮರ್ಥ್ಯ ಹೊಂದಿದೆ’ ಎಂದು ಜೇಟ್ಲಿ ಖಡಕ್ ಆಗಿ ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಸೇನೆ ಹಿಂತೆಗೆದುಕೊಳ್ಳದಿದ್ದರೆ ಯುದ್ಧಕ್ಕೆ ಸಿದ್ಧರಾಗಿ. ಚೀನಾದ ಸೇನೆಯನ್ನು ಎದುರಿಸುವ ತಾಕತ್ತು ಭಾರತಕ್ಕಿಲ್ಲ. ಹಿಂದೆ ಅನುಭವಿಸಿರುವ ಸೋಲು ಮರೆಯಬೇಡಿ ಎಂದು ಸರ್ಕಾರಿ ಮಾಧ್ಯಮಗಳ ಮೂಲಕ ರಣಕಹಳೆ ಮೊಳಗಿಸುತ್ತಿರುವ ಚೀನಾಗೆ ಜೇಟ್ಲಿ ಈ ಮೂಲಕ ತಕ್ಕ ಉತ್ತರ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments