Webdunia - Bharat's app for daily news and videos

Install App

ಅನಿಲ ಸೋರಿಕೆ ಹಿನ್ನಲೆ; ಕೇರಳದ 8 ಮಂದಿ ಪ್ರವಾಸಿಗರು ಸಾವು

Webdunia
ಬುಧವಾರ, 22 ಜನವರಿ 2020 (06:26 IST)
ಕಠ್ಮಂಡು: ಅನಿಲ ಸೋರಿಕೆಯಾದ ಹಿನ್ನಲೆಯಲ್ಲಿ ನೇಪಾಳದ ದಾಮನ್ ರೆಸಾರ್ಟ್ ಯೊಂದರಲ್ಲಿ  ನಾಲ್ವರು ಮಕ್ಕಳು ಸೇರಿ ಒಟ್ಟು 8 ಮಂದಿ ಕೇರಳದ ಪ್ರವಾಸಿಗರು ಮೃತಪಟ್ಟಿದ್ದಾರೆ.



ಕೇರಳದಿಂದ ಒಟ್ಟು 15 ಜನರ ತಂಡವು ನೇಪಾಳಕ್ಕೆ ಪ್ರವಾಸಕ್ಕೆಂದು ಬಂದಿದ್ದು, ಎವೆರೆಸ್ಟ್ ಪನೋರಮಾ  ಎಂಬ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. ಕೊಠಡಿ ಬೆಚ್ಚಗೆ ಇರಲು ಗ್ಯಾಸ್ ಹೀಟರ್ ಆನ್ ಮಾಡಿದ್ದು ಹೀಟರ್ ಕೆಟ್ಟು ಗ್ಯಾಸ್ ಹೊರಗೆ ಬಂದಿದ್ದ ಕಾರಣ ಅಲ್ಲಿದವರಿಗೆ ಉಸಿರುಗಟ್ಟಿದೆ.


ತಕ್ಷಣ ಅವರನ್ನು ಏರ್ ಲಿಪ್ಟ್ ಮೂಲಕ ಎಚ್.ಎ.ಎಂ.ಎಸ್. ಆಸ್ಪತ್ರೆ  ಸಾಗಿಸುವಾಗ ದಾರಿ ಮಧ್ಯದಲ್ಲಿಯೇ 8 ಮಂದಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments