Webdunia - Bharat's app for daily news and videos

Install App

ಅನಿಲ ಸೋರಿಕೆ ಹಿನ್ನಲೆ; ಕೇರಳದ 8 ಮಂದಿ ಪ್ರವಾಸಿಗರು ಸಾವು

Webdunia
ಬುಧವಾರ, 22 ಜನವರಿ 2020 (06:26 IST)
ಕಠ್ಮಂಡು: ಅನಿಲ ಸೋರಿಕೆಯಾದ ಹಿನ್ನಲೆಯಲ್ಲಿ ನೇಪಾಳದ ದಾಮನ್ ರೆಸಾರ್ಟ್ ಯೊಂದರಲ್ಲಿ  ನಾಲ್ವರು ಮಕ್ಕಳು ಸೇರಿ ಒಟ್ಟು 8 ಮಂದಿ ಕೇರಳದ ಪ್ರವಾಸಿಗರು ಮೃತಪಟ್ಟಿದ್ದಾರೆ.



ಕೇರಳದಿಂದ ಒಟ್ಟು 15 ಜನರ ತಂಡವು ನೇಪಾಳಕ್ಕೆ ಪ್ರವಾಸಕ್ಕೆಂದು ಬಂದಿದ್ದು, ಎವೆರೆಸ್ಟ್ ಪನೋರಮಾ  ಎಂಬ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. ಕೊಠಡಿ ಬೆಚ್ಚಗೆ ಇರಲು ಗ್ಯಾಸ್ ಹೀಟರ್ ಆನ್ ಮಾಡಿದ್ದು ಹೀಟರ್ ಕೆಟ್ಟು ಗ್ಯಾಸ್ ಹೊರಗೆ ಬಂದಿದ್ದ ಕಾರಣ ಅಲ್ಲಿದವರಿಗೆ ಉಸಿರುಗಟ್ಟಿದೆ.


ತಕ್ಷಣ ಅವರನ್ನು ಏರ್ ಲಿಪ್ಟ್ ಮೂಲಕ ಎಚ್.ಎ.ಎಂ.ಎಸ್. ಆಸ್ಪತ್ರೆ  ಸಾಗಿಸುವಾಗ ದಾರಿ ಮಧ್ಯದಲ್ಲಿಯೇ 8 ಮಂದಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments