Webdunia - Bharat's app for daily news and videos

Install App

ಆಫ್ಘನ್ ರಕ್ಷಣಾ ಸಚಿವರ ಗುರಿಯಾಗಿಸಿ ದಾಳಿ: ಎಂಟು ಮಂದಿ ಸಾವು!

Webdunia
ಗುರುವಾರ, 5 ಆಗಸ್ಟ್ 2021 (14:58 IST)
ಕಾಬೂಲ್(ಆ.05): ಆಫ್ಘಾನಿಸ್ತಾನದ ಹಂಗಾಮಿ ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ತಾಲಿಬಾನ್ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡ ಘಟನೆ ನಡೆದಿದೆ.

* ಆಫ್ಘಾನಿಸ್ತಾನದ ಹಂಗಾಮಿ ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ತಾಲಿಬಾನ್ ಉಗ್ರರ ದಾಳಿ
* ಬಾಂಬ್ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಮೃತ, 20 ಮಂದಿಗೆ ಗಾಯ
* ಬಿಸ್ಮಿಲ್ಲಾ ಖಾನ್ ಮುಹಮ್ಮದಿ ಅವರನ್ನು ಗುರಿಯಾಗಿಸಿ ಅವರ ಅತಿಥಿ ಗಹದ ಸಮೀಪ ಈ ದಾಳಿ
ಮಂಗಳವಾರ ಮಧ್ಯರಾತ್ರಿ ಸಚಿವ ಬಿಸ್ಮಿಲ್ಲಾ ಖಾನ್ ಮುಹಮ್ಮದಿ ಅವರನ್ನು ಗುರಿಯಾಗಿಸಿ ಅವರ ಅತಿಥಿ ಗಹದ ಸಮೀಪ ಈ ದಾಳಿ ನಡೆಸಲಾಗಿದೆ. ಆದರೆ ದಾಳಿ ವೇಳೆ ಅವರು ಸ್ಥಳದಲ್ಲಿರಲಿಲ್ಲ. ಹೀಗಾಗಿ ಸಚಿವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ದಾಳಿ ಬಳಿಕ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ಸಂಪೂರ್ಣ ಹೊಣೆಯನ್ನು ತಾಲಿಬಾನ್ ಹೊತ್ತುಕೊಂಡಿದೆ. ಇತ್ತೀಚಿಗೆ ಆಫ್ಘಾನ್ ಪಡೆ ವಿವಿಧ ಪ್ರಾಂತ್ಯಗಳಲ್ಲಿ ನಡೆಸಿದ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ತಾಲಿಬಾನ್ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments