Webdunia - Bharat's app for daily news and videos

Install App

ಮತ್ತೆ ಹಿಂದೂ ದೇಗುಲದ ಮೇಲೆ ದಾಳಿ

Webdunia
ಭಾನುವಾರ, 5 ಮಾರ್ಚ್ 2023 (13:54 IST)
ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಮೇಲಿನ ದಾಳಿ ಮುಂದುವರೆದಿದೆ. ಬ್ರಿಸ್ಬೇನ್​​ ನಗರದಲ್ಲಿ ಶ್ರೀಲಕ್ಷ್ಮೀ ನಾರಾಯಣ ದೇಗುಲದ ಮೇಲೆ ದಾಳಿ ನಡೆದಿದೆ, ದೇಗುಲದ ಮೇಲೆ ದಾಳಿ ನಡೆಸಿದ ಖಲಿಸ್ತಾನ್ ಸಂಘಟನೆ ಬೆಂಬಲಿಗರು, ದೇಗುಲವನ್ನು ಧ್ವಂಸಗೊಳಿಸಿದ್ದಾರೆ. ಎರಡು ತಿಂಗಳಲ್ಲಿ ಆಸ್ಟ್ರೇಲಿಯದ ದೇವಸ್ಥಾನದಲ್ಲಿ ನಡೆದ ನಾಲ್ಕನೇ ಘಟನೆ ಇದಾಗಿದೆ. ಬೆಳಗ್ಗೆ ಭಕ್ತರು ಪೂಜೆ ಸಲ್ಲಿಸಲು ಆಗಮಿಸಿದಾಗ ವಿಧ್ವಂಸಕ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ.. ಈ ಕುರಿತು ಅರ್ಚಕರು ಸ್ಥಳೀಯ ಪೊಲೀಸರಿಗೆ ತಿಳಿಸಿದ್ದಾರೆ.. ಪೊಲೀಸರು ಪರಿಶೀಲನೆ ನಡೆಸಿ ಕುಕೃತ್ಯ ಎಸಗಿದವರಿಗೆ ಬಲೆ ಬೀಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments