Webdunia - Bharat's app for daily news and videos

Install App

ಒಂಟೆಗಳ ಮಾರಣಹೋಮಕ್ಕೆ ಮುಂದಾದ ಆಸ್ಟ್ರೇಲಿಯಾ

Webdunia
ಗುರುವಾರ, 9 ಜನವರಿ 2020 (06:40 IST)
ಆಸ್ಟ್ರೇಲಿಯಾ : ಭಯಕಂರವಾದ ಕಾಡ್ಗಿಚ್ಚಿಗೆ ಕಂಗೆಟ್ಟ ಆಸ್ಟ್ರೇಲಿಯಾ ಇದೀಗ ನೀರನ್ನು ಸಂರಕ್ಷಿಸುವ ಸಲುವಾಗಿ ಒಂಟೆಗಳ ಮಾರಣಹೋಮಕ್ಕೆ ಮುಂದಾಗಿದೆ.


ಹೌದು. ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚು ಉಂಟಾಗಿದಾಗಿನಿಂದ ಒಂಟೆಗಳು ಹೆಚ್ಚು ನೀರನ್ನು ಕುಡಿಯಲು ಪ್ರಾರಂಭಿಸಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಆದಕಾರಣ ಒಂಟೆಗಳ ಹತ್ಯೆಗೆ ಆಸ್ಟ್ರೇಲಿಯಾ ಸರ್ಕಾರ ನಿರ್ಧಾರ ಮಾಡಿದೆ.

 

5ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಚರಣೆ, ಬುಧವಾರದಿಂದ ಪ್ರಾರಂಭವಾಗಿದ್ದು, ಇದಕ್ಕಾಗಿ ಸರ್ಕಾರ ಹೆಲಿಕಾಪ್ಟರ್ ಗಳನ್ನು ಕಳುಹಿಸಿದೆ ಎಂದು ಪತ್ರಿಕೆಯೊಂದು ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments