ಅಯೋಧ್ಯೆ : ಪಾಕ್ ಗೆ ಎಚ್ಚರಿಕೆ ನೀಡಿದ ಭಾರತ

Webdunia
ಗುರುವಾರ, 6 ಆಗಸ್ಟ್ 2020 (22:28 IST)

ಶ್ರೀರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಕ್ಕೆ ಪಾಕಿಸ್ತಾನ ಗರಂ ಆಗಿದೆ.
 

ರಾಮ ಲಲ್ಲಾ ಕುರಿತು ಕೋರ್ಟ್ ನೀಡಿರೋ ತೀರ್ಪಿನಲ್ಲಿಯೇ ಸರಿಯಿಲ್ಲ ಎಂದು ಪಾಕ್ ಆರೋಪ ಮಾಡಿತ್ತು.

ಇದೀಗ ಪಾಕಿಸ್ತಾನಕ್ಕೆ ಭಾರತ ಸರಿಯಾಗಿ ಎಚ್ಚರಿಕೆ ನೀಡಿದೆ.

ದೇಶದ ಒಳಗಿನ ವಿಷಯದಲ್ಲಿ ಮೂಗು ತೂರಿಸೋದು ಸರಿಯಲ್ಲ. ಈ ವಿಷಯದಲ್ಲಿ ಪಾಕಿಸ್ತಾನ ಹಸ್ತಕ್ಷೇಪ ಮಾಡಬಾರದು ಎಂದು ಭಾರತ ಎಚ್ಚರಿಕೆ ನೀಡಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments