Webdunia - Bharat's app for daily news and videos

Install App

ಅಯೋಧ್ಯೆ : ಪಾಕ್ ಗೆ ಎಚ್ಚರಿಕೆ ನೀಡಿದ ಭಾರತ

Webdunia
ಗುರುವಾರ, 6 ಆಗಸ್ಟ್ 2020 (22:28 IST)

ಶ್ರೀರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಕ್ಕೆ ಪಾಕಿಸ್ತಾನ ಗರಂ ಆಗಿದೆ.
 

ರಾಮ ಲಲ್ಲಾ ಕುರಿತು ಕೋರ್ಟ್ ನೀಡಿರೋ ತೀರ್ಪಿನಲ್ಲಿಯೇ ಸರಿಯಿಲ್ಲ ಎಂದು ಪಾಕ್ ಆರೋಪ ಮಾಡಿತ್ತು.

ಇದೀಗ ಪಾಕಿಸ್ತಾನಕ್ಕೆ ಭಾರತ ಸರಿಯಾಗಿ ಎಚ್ಚರಿಕೆ ನೀಡಿದೆ.

ದೇಶದ ಒಳಗಿನ ವಿಷಯದಲ್ಲಿ ಮೂಗು ತೂರಿಸೋದು ಸರಿಯಲ್ಲ. ಈ ವಿಷಯದಲ್ಲಿ ಪಾಕಿಸ್ತಾನ ಹಸ್ತಕ್ಷೇಪ ಮಾಡಬಾರದು ಎಂದು ಭಾರತ ಎಚ್ಚರಿಕೆ ನೀಡಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments