Webdunia - Bharat's app for daily news and videos

Install App

ಪ್ರಿಟ್ಝ್‌ಕರ್‌ ಆರ್ಕಿಟೆಕ್ಚರ್‌ ಪ್ರಶಸ್ತಿಗೆ ಭಾಜನರಾದ ಬಾಲಕೃಷ್ಣ ದೋಷಿ

Webdunia
ಶುಕ್ರವಾರ, 9 ಮಾರ್ಚ್ 2018 (07:02 IST)
ವಾಷಿಂಗ್ಟನ್‌: ಭಾರತೀಯ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ(90) ಅವರು ಪ್ರಿಟ್ಝ್‌ಕರ್‌ ಆರ್ಕಿಟೆಕ್ಚರ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುಣೆ ಮೂಲದವರಾದ ಬಾಲಕೃಷ್ಣ ದೋಷಿ ಈ ಪ್ರಶಸ್ತಿಗೆ ಭಾಜನರಾದ ಮೊದಲ ಭಾರತೀಯರಾಗಿದ್ದಾರೆ.


'ಬಾಲಕೃಷ್ಣ ದೋಷಿ ಅವರು ಗಂಭೀರವಾದ ವಾಸ್ತುಶಿಲ್ಪವನ್ನು ಸೃಷ್ಟಿಸುತ್ತ ಬಂದಿದ್ದಾರೆ. ಅತ್ಯುತ್ತಮ ಗುಣಮಟ್ಟ, ದೃಢವಾದ ಹೊಣೆಗಾರಿಕೆ ಮತ್ತು ತಮ್ಮ ದೇಶಕ್ಕೆ ಏನಾದರೂ ಕೊಡುಗೆ ನೀಡಲೇಬೇಕೆಂಬ ಹಂಬಲ ಅವರದ್ದಾಗಿತ್ತು. ಅವರು ಬರೇ ಕಟ್ಟಡಗಳ ವಿನ್ಯಾಸ ಮಾಡುತ್ತಿರಲಿಲ್ಲ, ಸಂಸ್ಥೆಗಳ ವಿನ್ಯಾಸ ಮಾಡುತ್ತಿದ್ದರು. ಹಲವಾರು ಸರಕಾರಿ ಮತ್ತು ಸಾರ್ವಜನಿಕ ಸೌಲಭ್ಯಗಳ ಕಟ್ಟಡಗಳು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ವಿನ್ಯಾಸಗಳನ್ನು ರಚಿಸಿದ್ದರು' ಎಂದು ಪ್ರಿಟ್ಝ್‌ಕರ್‌ ಆಯ್ಕೆದಾರರ ಮಂಡಳಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments