Webdunia - Bharat's app for daily news and videos

Install App

ಬಲೂಚಿಸ್ತಾನ್ ಜನತೆ ಯಾವತ್ತೂ ಭಾರತದ ಗುಲಾಮರಾಗುವುದಿಲ್ಲ: ಬಲೂಚಿಸ್ತಾನ್ ಸಿಎಂ

Webdunia
ಸೋಮವಾರ, 17 ಏಪ್ರಿಲ್ 2017 (20:40 IST)
ಬೆರಳೆಣಿಕೆಯಷ್ಟು ದುಷ್ಟಶಕ್ತಿಗಳ ಆಣತಿಯಂತೆ ಬಲೂಚಿಸ್ಥಾನ ಪ್ರಾಂತ್ಯದ ಜನತೆ ಭಾರತದ "ಗುಲಾಮರಾಗಲು ಎಂದಿಗೂ ಒಪ್ಪುವುದಿಲ್ಲ ಎಂದು ಬಲೂಚಿಸ್ತಾನ್ ಮುಖ್ಯಮಂತ್ರಿ ಹೇಳಿದ್ದಾರೆ.  
ಬಲೂಚಿಸ್ತಾನದ ಅಂಜೇರಾ ಕಾಲತ್ ಪ್ರದೇಶದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ನವಾಬ್ ಸನಾಉಲ್ಲಾ ಝೆಹ್ರಿ, ಬಲೂಚಿಸ್ತಾನ ಜನತೆ ಸಹೋದರರಂತೆ ಪಾಕಿಸ್ತಾನದಲ್ಲಿಯೇ ಜೀವನ ಸಾಗಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಶತ್ರುಗಳ ಅಜೆಂಡಾವನ್ನು ಪ್ರಚಾರ ಮಾಡುತ್ತಿರುವ ಬೆರಳೆಣಿಕೆಯಷ್ಟು ದುಷ್ಟಶಕ್ತಿಗಳ ಆಣತಿಯಂತೆ ಬಲೂಚಿಸ್ತಾನ್ ಜನತೆ "ಭಾರತದ ಗುಲಾಮರಾಗುವುದಿಲ್ಲ. ವಿದೇಶದಲ್ಲಿ ಕುಳಿತಿರುವ ಕೆಲ ವಿಚ್ಚಿದ್ರಕಾರಿ ಶಕ್ತಿಗಳು, ತಮ್ಮ ಮಹಾಪಾತಕದ ಕೃತ್ಯಗಳಿಗಾಗಿ ನಮ್ಮ ಯುವಕರನ್ನು ಬಳಸಲು ಪ್ರಯತ್ನಿಸುತ್ತಿವೆ ಎಂದು ಕಿಡಿಕಾರಿದರು.
 
ಸಾಮಾಜಿಕ ಮಾಧ್ಯಮ ವಿಮೋಚನೆಗೆ ಮಾನದಂಡವಲ್ಲ. ವಾಸ್ತವವಾಗಿ, ಬಲೊಚ್ ಜನರು ಶ್ರೀಮಂತ ಮತ್ತು ಶಾಂತಿಯುತ ಪಾಕಿಸ್ತಾನ ಬಯಸುತ್ತಾರೆ ಎಂದು ಬಲೂಚಿಸ್ತಾನ್ ಮುಖ್ಯಮಂತ್ರಿ ನವಾಬ್ ಸನಾಉಲ್ಲಾ ಝೆಹ್ರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments