Webdunia - Bharat's app for daily news and videos

Install App

ಪಾಕಿಸ್ತಾನದ ಷಡ್ಯಂತ್ರದ ರಹಸ್ಯ ಬಾಯ್ಬಿಟ್ಟ ಬಲೂಚಿಸ್ತಾನ್ ನಾಯಕ!

Webdunia
ಶುಕ್ರವಾರ, 19 ಜನವರಿ 2018 (08:54 IST)
ಇಸ್ಲಾಮಾಬಾದ್: ಕುಲಭೂಷಣ್ ಜಾದವ್ ಭಾರತದ ಪರ ಬೇಹುಗಾರಿಕೆ ಮಾಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಇದುವರೆಗೆ ಹೇಳುತ್ತಿದ್ದ ಪಾಕಿಸ್ತಾನಕ್ಕೆ ಮುಖಭಂಗವಾಗುವಂತೆ ಬಲೂಚಿಸ್ತಾನ್ ಮಾಮಾ ಖದೀರ್ ಹೇಳಿಕೆ ನೀಡಿದ್ದಾರೆ.
 

ಕುಲಭೂಷಣ್ ಜಾದವ್ ರನ್ನು ಕೋಟಿಗಟ್ಟಲೆ ಖರ್ಚು ಮಾಡಿ ಪಾಕ್ ಗುಪ್ತಚರ ಇಲಾಖೆ ಇರಾನ್ ನಿಂದ ಅಪಹರಿಸಿತ್ತು. ಈ ಕೃತ್ಯ ನಡೆಸಿದ್ದು ಉಗ್ರ ಮುಲ್ಲಾ ಉಮರ್ ಬಲೂಚ್ ಇರಾನಿ ಎಂದು ಖದೀರ್ ಬಾಂಬ್ ಸಿಡಿಸಿದ್ದಾರೆ.

ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಮಾಜಿ ನೌಕಾ ಪಡೆ ಅಧಿಕಾರಿ ಕುಲಭೂಷಣ್ ಜಾದವ್ ರನ್ನು ಬಂಧಿಸಿದ ಪಾಕ್, ಜಾದವ್ ಗೆ ಗಲ್ಲು ಶಿಕ್ಷೆ ತೀರ್ಪು ನೀಡಿದೆ. ಆದರೆ ಅಂತಾರಾಷ್ಟ್ರೀಯ ಕೋರ್ಟ್ ಮಧ್ಯಪ್ರವೇಶದಿಂದಾಗಿ  ಅದು ಸದ್ಯದ ಮಟ್ಟಿಗೆ ತಡೆಯಾಗಿದೆ. ಐಎಸ್ಐ ಉಗ್ರ ಮುಲ್ಲಾಗೆ ಜಾದವ್ ರನ್ನು ಅಪಹರಿಸಲು ಕೋಟಿಗಟ್ಟಲೆ ಹಣ ನೀಡಿತ್ತು. ಇರಾನ್ ನ ಬಂದರು ನಗರಿ ಚಬ್ ಹರ್ ನಿಂದ ಜಾದವ್ ರನ್ನು ಅಪಹರಿಸಲಾಗಿತ್ತು ಎಂದು ನಮ್ಮ ನಿಕಟ ಮೂಲಗಳು ಮಾಹಿತಿ ನೀಡಿವೆ ಎಂದು ಖದೀರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments