Webdunia - Bharat's app for daily news and videos

Install App

ಕೇಂದ್ರ ಸರ್ಕಾರಕ್ಕೆ ಚೀನಾ ಆ್ಯಪ್ ಬೇಡ ಆದರೆ ಧ್ವಜ ಬೇಕು??

Webdunia
ಶುಕ್ರವಾರ, 22 ಜುಲೈ 2022 (19:20 IST)
ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
 
ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, 'ರಾಷ್ಟ್ರಗೀತೆಯಷ್ಟೇ ಪವಿತ್ರವಾದ ರಾಷ್ಟ್ರಧ್ವಜ ದೇಶದ ಅಸ್ಮಿತೆ ಮತ್ತು ಸ್ವಾಭಿಮಾನದ ಸಂಕೇತ. ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ' ಎಂದಿದ್ದಾರೆ.
 
'ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವ ಬಿಜೆಪಿ ಸರ್ಕಾರದ ನಿರ್ಧಾರದಿಂದಾಗಿ, ದಶಕಗಳಿಂದ ರಾಷ್ಟ್ರಧ್ವಜವನ್ನು ತಯಾರಿಸಿ ದೇಶಕ್ಕೆ ಹಂಚುತ್ತಿದ್ದ ನಮ್ಮ ಹುಬ್ಬಳ್ಳಿಯ 'ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘ' ಬಾಗಿಲು ಹಾಕುವ ಪರಿಸ್ಥಿತಿ ಎದುರಾಗಿದೆ' ಎಂದು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ದಾಳಿ ನಡೆಸುತ್ತಿರುವ ಉಗ್ರರ ವಿಡಿಯೋ ವೈರಲ್

Pehalgam terror attack: ಪೆಹಲ್ಗಾಮ್ ದಾಳಿ ಬೆನ್ನಲ್ಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Arecanut price today: ಅಡಿಕೆ ಬೆಲೆ ಇಂದು ಹೆಚ್ಚಾಗಿದೆಯೇ ಇಲ್ಲಿದೆ ವಿವರ

Pehalgam terror attack: ದಾಳಿಯ ರೂವಾರಿ ಈತನೇ, ಉಗ್ರ ಸೈಫುಲ್ಲಾಗಿದೆ ಭಾರತದ ಪ್ರಧಾನಿಗಿಂತಲೂ ಭದ್ರತೆ, ಪಾಕಿಸ್ತಾನದಲ್ಲಿ ವಿಐಪಿ

Pehalgam terror attack: ದಾಳಿಯಲ್ಲಿ ಉಗ್ರರಿಂದ ಈ ಕನ್ನಡಿಗ ಮಹಿಳೆಯನ್ನು ಬದುಕಿಸಿದ್ದು ಒಂದು ಐಸ್ ಕ್ರೀಂ

ಮುಂದಿನ ಸುದ್ದಿ
Show comments