Webdunia - Bharat's app for daily news and videos

Install App

ಬಾಂಗ್ಲಾದೇಶದ ಪ್ರಾಧ್ಯಾಪಕ ಇಸ್ಲಾಮಿಕ್ ಉಗ್ರರ ದಾಳಿಯಲ್ಲಿ ಹತ್ಯೆ

Webdunia
ಶನಿವಾರ, 23 ಏಪ್ರಿಲ್ 2016 (19:56 IST)
ಬಾಂಗ್ಲಾದೇಶದಲ್ಲಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರೊಬ್ಬರನ್ನು ಅಜ್ಞಾತ ದಾಳಿಕೋರರು ಹತ್ಯೆ ಮಾಡಿದ್ದಾರೆ. ಇದು ಜಾತ್ಯತೀತ ಮತ್ತು ನಾಸ್ತಿಕ ಕಾರ್ಯಕರ್ತರನ್ನು ಇಸ್ಲಾಮಿಕ್ ಉಗ್ರಗಾಮಿಗಳು ಹಿಂದೆ ಹತ್ಯೆ ಮಾಡಿದ ಹೆಜ್ಜೆಗುರುತುಗಳನ್ನು ಹೊಂದಿದೆ. 
 
ಕಳೆದ ಫೆಬ್ರವರಿಯಲ್ಲಿ ಕೋರ್ಟ್ ಇಬ್ಬರು ಇಸ್ಲಾಮಿಕ್ ಉಗ್ರರಿಗೆ ಪ್ರಾಧ್ಯಾಪಕರೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗಳನ್ನು ವಿಧಿಸಿತ್ತು. ರಾಜ್‌‌ಶಾಹಿ ನಗರದ ತಮ್ಮ ಮನೆಯಿಂದ ಬಸ್ ನಿಲ್ದಾಣಕ್ಕೆ ನಡೆದುಬರುತ್ತಿದ್ದಾಗ  ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. 
 
ಇಸ್ಲಾಮಿಕ್ ಉಗ್ರರ ಹಿಂದಿನ ಹತ್ಯೆಗಳಿಗೆ ದಾಳಿಯ ನಮೂನೆಯು ಹೋಲಿಕೆಯಾಗುತ್ತದೆ ಎಂದು ಪೊಲೀಸ್ ಆಯುಕ್ತ ಶಮ್ಸುದ್ದೀನ್ ತಿಳಿಸಿದರು. ಸಿದ್ಧಿಖಿ ಅವರು ಸಂಗೀತ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಲಲ್ಲಿ ಭಾಗಿಯಾಗಿದ್ದು, ಬಾಗ್ಮಾರಾದಲ್ಲಿ ಸಂಗೀತ ಶಾಲೆಯನ್ನು ಸ್ಥಾಪಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments