Webdunia - Bharat's app for daily news and videos

Install App

ಬೆಂಗಳೂರು: ಚಿತ್ರಹಿಂಸೆ ನೀಡಿದ ಪ್ರಕರಣ : ಪಿಎಸ್ಸೈ ಹರೀಶ್ ಅಮಾನತು

Webdunia
ಮಂಗಳವಾರ, 7 ಡಿಸೆಂಬರ್ 2021 (20:20 IST)
ಬೆಂಗಳೂರು: ವಿಚಾರಣೆ ನೆಪದಲ್ಲಿ ಯುವಕನ ಗಡ್ಡ ಕತ್ತರಿಸಿ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಪಿಎಸ್ಸೈ ಹರೀಶ್ ಎಂಬವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಿಎಸ್ಸೈ ಹರೀಶ್ ಅವರನ್ನು ಅಮಾನತುಗೊಳಿಸಿ, ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ನೆರೆ ಮನೆಯವರೊಂದಿಗೆ ಜಗಳವಾಡಿದ ಸಂಬಂಧ ಪಾದರಾಯನಪುರ ನಿವಾಸಿ ತೌಸಿಫ್ ಎಂಬಾತನನ್ನು ಬ್ಯಾಟರಾಯನಪುರ ಠಾಣೆಯ ಸಬ್​ ಇನ್ಸ್​ಪೆಕ್ಟರ್​  ಹರೀಶ್ ರಾತ್ರಿ ವಶಕ್ಕೆ ಪಡೆದಿದ್ದರು. ಬಳಿಕ ಆತನನ್ನು ಠಾಣೆಗೆ ಕರೆತಂದು ಗಡ್ಡ ಕತ್ತರಿಸಿ, ನೀರು ಕೇಳಿದಕ್ಕೆ ಮೂತ್ರ ಕುಡಿಸಿರುವುದಾಗಿ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಪೋಷಕರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಕೆಂಗೇರಿ ಉಪ ವಿಭಾಗದ ಎಸಿಪಿ ಕೋದಂಡರಾಮಯ್ಯ ಈ ಘಟನೆ ಸಂಬಂಧ ಪಿಎಸ್ಸೈ ಹರೀಶ್​ರನ್ನು ವಿಚಾರಣೆ ನಡೆಸಿ ಡಿಸಿಪಿಗೆ ವರದಿ ಸಲ್ಲಿಸಿದ್ದರು. ವರದಿ ಬೆನ್ನಲೆ,  ಹರೀಶ್​ ರನ್ನು ಅಮಾನತು​ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments