Webdunia - Bharat's app for daily news and videos

Install App

ಪೊಲೀಸ್ ನಾಯಿಗೆ ಬುದ್ದಿ ಕಲಿಸಲು ಸಿಂಹ ಕರೆತಂದ ಭೂಪ

Webdunia
ಶುಕ್ರವಾರ, 15 ನವೆಂಬರ್ 2019 (18:43 IST)
ಪೊಲೀಸ್ ಶ್ವಾನದಿಂದ ಬಚಾವ್ ಆಗಲು ಪ್ರತಿಭಟನಾಕಾರರು ಸಿಂಹವನ್ನು ಕರೆತಂದಿರೋ ವಿಡಿಯೋ ವೈರಲ್ ಆಗಿದೆ.

ಇರಾಕ್ ಬಾಗ್ದಾದ್ ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಸೆಕ್ಯುರಿಟಿ ಫೋರ್ಸ್ ಹಾಗೂ ಪ್ರತಿಭಟನಾಕಾರರ ನಡುವೆ ಜೋರು ಗಲಾಟೆ, ಹಿಂಸೆ ನಡೆದಿದೆ.

ಘಟನೆಯಲ್ಲಿ 320 ಜನರು ಮೃತಪಟ್ಟಿದ್ದಾರೆ. ಪ್ರತಿಭಟನೆ ವೇಳೆ ಶ್ವಾನಗಳನ್ನು ಪೊಲೀಸರು ಬಳಸಿಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರನೊಬ್ಬ ಸಿಂಹವನ್ನು ಕರೆತಂದು ಪೊಲೀಸ್ ಶ್ವಾನಗಳ ಮೇಲೆ ಛೂ ಬಿಟ್ಟಿರೋ ವಿಡಿಯೋ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments