Webdunia - Bharat's app for daily news and videos

Install App

ಜಾಲತಾಣಗಳ ಮೇಲೆ ನಿರ್ಬಂಧ!

Webdunia
ಶುಕ್ರವಾರ, 15 ಏಪ್ರಿಲ್ 2022 (12:40 IST)
ಶ್ರೀಲಂಕಾ ಸರ್ಕಾರವು ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲ ಸಾಮಾಜಿಕ ಮಾಧ್ಯಮ ಸೈಟ್ಗಳ ಮೇಲೆ ನಿರ್ಬಂಧ ಹೇರಿದೆ.

ಈ ಮೂಲಕ ತಪ್ಪು ಮಾಹಿತಿಯ ಹರಿದಾಡುವಿಕೆ ಹಾಗೂ ದೇಶದಲ್ಲಿ ಪ್ರತಿಭಟನೆಗಳನ್ನು ಸಂಘಟಿಸಲು ಜನರನ್ನು ಸಜ್ಜುಗೊಳಿಸುವುದನ್ನು ತಡೆಯುತ್ತಿದೆ.

ಸಾಮಾಜಿಕ ಜಾಲತಾಣಗಳ ಮೇಲೂ ನಿಷೇಧ ಹೇರಲಾಗಿದೆ. ಪ್ರತಿಭಟನೆಗಳನ್ನು ತಡೆಗಟ್ಟಲು ಮಿಲಿಟರಿ ಮಾದರಿಯ ಕಠಿಣ ಕ್ರಮಗಳನ್ನು ವಿಧಿಸಿ ಕರ್ಫ್ಯೂ ಜಾರಿಗೊಳಿಸಲಾಗಿರುವುದರಿಂದ,

ಅಗತ್ಯ ವಸ್ತುಗಳ ಸೇವೆಗೆ ಮಾತ್ರ ಹೊರಗೆ ಬರಬೇಕಿದೆ. ಶಂಕಿತರನ್ನು ವಿಚಾರಣೆಯಿಲ್ಲದೇ ಬಂಧಿಸುವಂತೆ ಸರ್ಕಾರ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments