Webdunia - Bharat's app for daily news and videos

Install App

ಆಫ್ಘನ್ ಮೇಲೆ ಬಾಂಬ್ ದಾಳಿ: ಕೇರಳ ವ್ಯಕ್ತಿ ಸಾವು

Webdunia
ಶುಕ್ರವಾರ, 14 ಏಪ್ರಿಲ್ 2017 (12:27 IST)
ನವದೆಹಲಿ: ಆಫ್ಘಾನಿಸ್ತಾನದ ಐಸಿಸ್ ಉಗ್ರರ ಅಡಗುದಾಣದ ಮೇಲೆ ನಿನ್ನೆ ಅಮೆರಿಕಾ ನಡೆಸಿದ ಬಾಂಬ್ ದಾಳಿಯಲ್ಲಿ ಉಗ್ರ ಸಂಘಟನೆ ಸೇರಿಕೊಂಡಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

 

ಮುರ್ಷೀದ್ ಎಂಬಾತ ಮೃತ ವ್ಯಕ್ತಿ. ಕಾಸರಗೋಡಿನ ಈತನ ಬಂಧುಗಳಿಗೆ ಟೆಲಿಗ್ರಾಂ ಮೂಲಕ ಸಾವಿನ ಸುದ್ದಿ ತಲುಪಿಸಲಾಗಿದೆ. ಈತ ಭಾರತದಿಂದ ನಾಪತ್ತೆಯಾಗಿ ಉಗ್ರ ಸಂಘಟನೆ ಸೇರಿಕೊಂಡಿದ್ದ 21 ಜನರ ಪೈಕಿ ಒಬ್ಬನಾಗಿದ್ದ ಎನ್ನಲಾಗಿದೆ. ಈತನ ಮೃತದೇಹವನ್ನು ಅಲ್ಲಿಯೇ ದಫನ್ ಮಾಡಲಾಗಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ.

 
ನಿನ್ನೆ ಅಮೆರಿಕಾ ಪಡೆಗಳು ಅಫ್ಘಾನಿಸ್ತಾನದಲ್ಲಿರುವ ಐಸಿಸ್ ಉಗ್ರರ ನೆಲೆಗಳ ಮೇಲೆ ಭಾರೀ ಗಾತ್ರದ ಅಣು ಶಕ್ತಿ ರಹಿತ ಬಾಂಬ್ ಸಿಡಿಸಿದ್ದವು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments