Webdunia - Bharat's app for daily news and videos

Install App

ಪಾಕ್ ಉದ್ಧಟತನಕ್ಕೆ ಭಾರತೀಯ ಯೋಧರ ತಕ್ಕ ಶಾಸ್ತಿ

Webdunia
ಶನಿವಾರ, 20 ಜನವರಿ 2018 (08:40 IST)
ನವದೆಹಲಿ: ಗಡಿಯಲ್ಲಿ ಕಾಲು ಕೆರೆದುಕೊಂಡು ಬರುವ ಪಾಕಿಸ್ತಾನಕ್ಕೆ ಮತ್ತೆ ಭಾರತ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದೆ. ಜಮ್ಮು ಕಾಶ್ಮೀರ ಗಡಿಯಲ್ಲಿ ಪಾಕ್ ಪಡೆಗಳ ಅಪ್ರಚೋದಿತ ದಾಳಿಗೆ ಬಿಎಸ್ ಎಫ್ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ.
 

ಜಮ್ಮು ಗಡಿಯಲ್ಲಿ ಬಿಎಸ್ ಎಫ್ ನ 35 ಚೆಕ್ ಪೋಸ್ಟ್ ಗಳನ್ನು ಗುರಿಯಾಗಿರಿಸಿಕೊಂಡು ಪಾಕ್ ಫೈರಿಂಗ್ ನಡೆಸಿತ್ತು. ಇದರಿಂದ ಕೆರಳಿದ ಬಿಎಸ್ ಎಫ್ ತಿರುಗೇಟು ನೀಡಿದ್ದು 8 ಪಾಕ್ ರೇಂಜರ್ಸ್ ಗಳನ್ನು ಕೊಂದು ಹಾಕಿವೆ.

ಮೊನ್ನೆಯಷ್ಟೇ ಪಾಕ್ ಪಡೆಗಳ ದಾಳಿಗೆ ಭಾರತದ ಓರ್ವ ನಾಗಿರಕ ಸಾವನ್ನಪ್ಪಿದ್ದ. ಇತ್ತೀಚೆಗಿನ ದಿನಗಳಲ್ಲಿ ಪಾಕ್ ಪಡೆಗಳ ಉದ್ಧಟತನ ಜಾಸ್ತಿಯಾಗುತ್ತಿದ್ದು, ಭಾರತೀಯ ಯೋಧರೂ ತಕ್ಕ ಉತ್ತರ ನೀಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments