Webdunia - Bharat's app for daily news and videos

Install App

ಪಾಕ್ ಉದ್ಧಟತನಕ್ಕೆ ಭಾರತೀಯ ಯೋಧರ ತಕ್ಕ ಶಾಸ್ತಿ

Webdunia
ಶನಿವಾರ, 20 ಜನವರಿ 2018 (08:40 IST)
ನವದೆಹಲಿ: ಗಡಿಯಲ್ಲಿ ಕಾಲು ಕೆರೆದುಕೊಂಡು ಬರುವ ಪಾಕಿಸ್ತಾನಕ್ಕೆ ಮತ್ತೆ ಭಾರತ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದೆ. ಜಮ್ಮು ಕಾಶ್ಮೀರ ಗಡಿಯಲ್ಲಿ ಪಾಕ್ ಪಡೆಗಳ ಅಪ್ರಚೋದಿತ ದಾಳಿಗೆ ಬಿಎಸ್ ಎಫ್ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ.
 

ಜಮ್ಮು ಗಡಿಯಲ್ಲಿ ಬಿಎಸ್ ಎಫ್ ನ 35 ಚೆಕ್ ಪೋಸ್ಟ್ ಗಳನ್ನು ಗುರಿಯಾಗಿರಿಸಿಕೊಂಡು ಪಾಕ್ ಫೈರಿಂಗ್ ನಡೆಸಿತ್ತು. ಇದರಿಂದ ಕೆರಳಿದ ಬಿಎಸ್ ಎಫ್ ತಿರುಗೇಟು ನೀಡಿದ್ದು 8 ಪಾಕ್ ರೇಂಜರ್ಸ್ ಗಳನ್ನು ಕೊಂದು ಹಾಕಿವೆ.

ಮೊನ್ನೆಯಷ್ಟೇ ಪಾಕ್ ಪಡೆಗಳ ದಾಳಿಗೆ ಭಾರತದ ಓರ್ವ ನಾಗಿರಕ ಸಾವನ್ನಪ್ಪಿದ್ದ. ಇತ್ತೀಚೆಗಿನ ದಿನಗಳಲ್ಲಿ ಪಾಕ್ ಪಡೆಗಳ ಉದ್ಧಟತನ ಜಾಸ್ತಿಯಾಗುತ್ತಿದ್ದು, ಭಾರತೀಯ ಯೋಧರೂ ತಕ್ಕ ಉತ್ತರ ನೀಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments