Webdunia - Bharat's app for daily news and videos

Install App

ಕಮರಿಗೆ ಉರುಳಿದ ಬಸ್: ಏಳು ಮಂದಿ ದುರ್ಮರಣ!

Webdunia
ಸೋಮವಾರ, 21 ಆಗಸ್ಟ್ 2023 (09:55 IST)
ಡೆಹ್ರಾಡೂನ್ : ಬಸ್ ಕಮರಿಗೆ ಉರುಳಿದ ಪರಿಣಾಮ 7 ಮಂದಿ ಸಾವಿಗೀಡಾಗಿ, 27 ಜನ ಗಾಯಗೊಂಡ ಘಟನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ ನಡೆದಿದೆ.

ಬಸ್ ಗುಜರಾತ್ನಿಂದ ಯಾತ್ರಾರ್ಥಿಗಳನ್ನು ಹೊತ್ತು ಗಂಗೋತ್ರಿಯಿಂದ ವಾಪಾಸ್ ಆಗುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವಿಗೀಡಾಗಿದ್ದಾರೆ. ಬಸ್ನಲ್ಲಿ 35 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. 

ಈ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ಪ್ರತಿಕ್ರಿಯಿಸಿದ್ದು, ರಕ್ಷಣಾ ಕಾರ್ಯಕ್ಕೆ ಸೂಚಿಸಿದ್ದಾರೆ. ಅಲ್ಲದೇ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments