Webdunia - Bharat's app for daily news and videos

Install App

ಆರ್ ಸಿಇಪಿ ಒಪ್ಪಂದದಿಂದ ಹಿಂದೆ ಸರಿದ ಕೇಂದ್ರ ಸರ್ಕಾರ

Webdunia
ಮಂಗಳವಾರ, 5 ನವೆಂಬರ್ 2019 (07:04 IST)
ಬ್ಯಾಂಕಾಕ್ : ದೇಶದ ಹೈನುಗಾರರಲ್ಲಿ ಆತಂಕ ಮೂಡಿಸಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್ ಸಿಇಪಿ) ಒಪ್ಪಂದದಿಂದ ಕೇಂದ್ರ ಸರ್ಕಾರ ಹಿಂದೆ ಸರಿದಿದೆ.




ಥಾಯ್ಲೆಂಡಿನ ಬ್ಯಾಂಕಾಕ್ ನಲ್ಲಿ ನಡೆದ ಏಷಿಯನ್ ರಾಷ್ಟ್ರಗಳ ಶೃಂಗಸಭೆಯಲ್ಲಿ  15 ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಗೆ ನೀಡಿದ್ದು, 2020ರ ಶೃಂಗಸಭೆಯಲ್ಲಿ ಇದಕ್ಕೆ ಸಹ ಹಾಕಲಿವೆ ಎನ್ನಲಾಗಿದೆ. ಆದರೆ ಪ್ರಧಾನಿ ಮೋದಿ ಅವರು ಈ ಒಪ್ಪಂದಕ್ಕೆ ಸಹಿ ಹಾಕದಿರಲು ನಿರ್ಧರಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ದೇಶದ ಹಿತಾಸಕ್ತಿಗಳನ್ನು ಬಲಿಕೊಡುವ ಯಾವುದೇ ಕೆಲಸವನ್ನು ಮಾಡಲ್ಲ. ನನ್ನ ಆತ್ಮಸಾಕ್ಷಿಯೂ ಇದಕ್ಕೆ ಅನುಮತಿಸುವುದಿಲ್ಲ.  ಆರ್ ಸಿಇಪಿ ಬಗ್ಗೆ ಭಾರತೀಯರಿಂದ ನನಗೆ ಯಾವುದೇ ಧನಾತ್ಮಕ ಉತ್ತರ ಸಿಗದ ಕಾರಣ ಈ ಒಪ್ಪಂದದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments