Webdunia - Bharat's app for daily news and videos

Install App

ಭಾರತದ ವಿರುದ್ಧ ಚೀನಾ ‘ಕುರಿಗಾಹಿಗಳ’ ಅಸ್ತ್ರ!

Webdunia
ಮಂಗಳವಾರ, 31 ಅಕ್ಟೋಬರ್ 2017 (09:25 IST)
ನವದೆಹಲಿ: ಡೋಕ್ಲಾಂ ವಿವಾದದ ನಂತರ ಪೆಟ್ಟು ತಿಂದ ಹಾವಿನಂತಾಡುತ್ತಿರುವ ನೆರೆಯ ಚೀನಾ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಭಾರತಕ್ಕೆ ಏಟು ನೀಡಲು ಹೊಂಚು ಹಾಕಿದೆ.

 
ಇದೀಗ ಹೊಸದಾಗಿ ಬೆಳಕಿಗೆ ಬಂದಿರುವ ಅಂಶವೆಂದರೆ ಚೀನಾ ಭಾರತ ಗಡಿ ಭಾಗದಲ್ಲಿ ಕುರಿಗಾಹಿಗಳನ್ನೇ ಬೇಹುಗಾರರಾಗಿ ನೇಮಿಸಿ ತನ್ನ ಬೇಳೆ ಬೇಯಿಸಿಕೊಳ್ಳಲು ಚೀನಾ ಮುಂದಾಗಿದೆ. ಎರಡನೇ ಬಾರಿಗೆ ಅಧ್ಯಕ್ಷರಾಗಿ ಮುಂದುವರಿಯುತ್ತಿರುವ ಕ್ಸಿನ್ ಜಿನ್ ಪಿಂಗ್ ಗಡಿಯಲ್ಲಿ ನಿಂತು ಚೀನಾ ನೆಲ ರಕ್ಷಿಸಲು ಮುಂದಾಗಿ ಎಂದು ಕರೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಭಾರತ ಮತ್ತು ಬಾಂಗ್ಲಾದೇಶಕ್ಕೂ ನೀರು ಒದಗಿಸುವ ಬ್ರಹ್ಮ ಪುತ್ರಾ ನದಿಗೆ 1 ಸಾವಿರ ಕಿ.ಮೀ. ಉದ್ದದ ಸುರಂಗ ಕೊರೆಯುವ ಯೋಜನೆಗೆ ಚೀನಾ ಮುಂದಾಗಿದೆ. ಇದರಿಂದಾಗಿ ಭಾರತ ಮತ್ತು ಬಾಂಗ್ಲಾದೇಶಕ್ಕೆ ನೀರು ಸಿಗದಂತೆ ಮಾಡುವ ಹುನ್ನಾರ ನಡೆಸಿದೆ ಎನ್ನಲಾಗಿದೆ. ಚೀನಾ ಈ ರೀತಿ ಮಾಡಿದರೆ ಚೀನಾ ಗಡಿಗೆ ತಾಗಿಕೊಂಡಿರುವ ಭಾರತ ಹಲವು ರಾಜ್ಯಗಳಿಗೆ ಅಗತ್ಯ ನೀರಿನ ಕೊರತೆ ಎದುರಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments