Webdunia - Bharat's app for daily news and videos

Install App

ಭಾರತದ ಹಿಂದೂ ರಾಷ್ಟ್ರೀಯವಾದಕ್ಕೆ ನಮ್ಮ ಜತೆ ಯುದ್ಧ ಬೇಕು ಎಂದ ಚೀನಾ

Webdunia
ಶುಕ್ರವಾರ, 21 ಜುಲೈ 2017 (09:37 IST)
ಬೀಜಿಂಗ್: ಭಾರತದಲ್ಲಿರುವ ಹಿಂದೂ ರಾಷ್ಟ್ರೀಯವಾದಿಗಳಿಗೆ ನಮ್ಮೊಂದಿಗೆ ಯುದ್ಧ ಬೇಕು. ಅದಕ್ಕಾಗಿಯೇ ಸಿಕ್ಕಿಂ ಗಡಿಯಲ್ಲಿ ಕಾಲ್ಕೆರೆದು ಜಗಳ ತೆಗೆಯುತ್ತಿದೆ ಎಂದು ಚೀನಾ ಆರೋಪಿಸಿದೆ.


ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದಾಗಿನಿಂದ ದಿನಕ್ಕೊಂದು ಆಕ್ರಮಣಕಾರಿ ಲೇಖನ ಪ್ರಕಟಿಸುತ್ತಿದೆ. ಇದೀಗ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿ ಚಿಂತನೆಗಳ ಬಗ್ಗೆ ಅದು ಟೀಕಿಸಿದೆ.

‘ಭಾರತವನ್ನು ಯುದ್ಧದ ವಾತಾವರಣಕ್ಕೆ ದೂಡಲು ಕಾರಣ ಅಲ್ಲಿನ ಹಿಂದೂ ರಾಷ್ಟ್ರೀಯವಾದ. ಜತೆಗೆ ಮೋದಿ ಪ್ರಧಾನಿಯಾಗಿದ್ದು ಇದಕ್ಕೆ ತುಪ್ಪ ಸುರಿಯಿತು. ಧಾರ್ಮಿಕ ರಾಷ್ಟ್ರೀಯವಾದ ವಿಪರೀತಕ್ಕೆ ಹೋಗುತ್ತಿದ್ದರೂ ಮೋದಿ ಸರ್ಕಾರ ಅದರ ವಿರುದ್ಧ ಏನೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಟೀಕಿಸಿದೆ. ಅಲ್ಲದೆ, ಭಾರತ ಇತ್ತೀಚೆಗೆ ಪಾಕಿಸ್ತಾನ ಮತ್ತು ಚೀನಾ ವಿರುದ್ಧ ಕಠಿಣ ನೀತಿ ಪ್ರಕಟಿಸಿದ್ದು, ಅವರ ವಿದೇಶಾಂಗ ತಜ್ಞರೂ ಇದಕ್ಕೆ ಚಕಾರವೆತ್ತುತ್ತಿಲ್ಲ ಎಂದು ಆರೋಪಿಸಿವೆ.

ಇದನ್ನೂ ಓದಿ..  ಮಹಿಳೆಯರು ಬದನೆಕಾಯಿ ತಿನ್ನಲೇಬೇಕು ಯಾಕೆ ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments