Webdunia - Bharat's app for daily news and videos

Install App

ಭಾರತ ಕಿರಿಕ್ ಮಾಡ್ತಿದೆ ಎಂದ ಚೀನಾ

Webdunia
ಗುರುವಾರ, 3 ಆಗಸ್ಟ್ 2017 (09:43 IST)
ನವದೆಹಲಿ: ಡೋಕ್ಲಾಂ ಗಡಿ ವಿಚಾರದಲ್ಲಿ ಮತ್ತೆ ಚೀನಾ ಭಾರತಕ್ಕೆ ಬೆದರಿಕೆ ಹಾಕುವ ಯತ್ನ ನಡೆಸಿದೆ. ಗಡಿಯಲ್ಲಿ ನಾವು ತಾಳ್ಮೆಯಿಂದಿದ್ದರೂ, ಭಾರತವೇ ಅನಾವಶ್ಯಕವಾಗಿ ಕಿರಿಕ್ ಮಾಡ್ತಿದೆ ಎಂದು ಆರೋಪಿಸಿದೆ.


ಮತ್ತೊಮ್ಮೆ ಸೇನೆ ಹಿಂಪಡೆಯುವಂತೆ ಭಾರತಕ್ಕೆ ಎಚ್ಚರಿಸಿರುವ ಚೀನಾ, ಭಾರತ ಕಿರಿಕ್ ಮಾಡುವ ಬದಲು ತಪ್ಪು ತಿದ್ದಿಕೊಳ್ಳಬೇಕು. ನಮ್ಮ ಗಡಿಯೊಳಗೆ ಪ್ರವೇಶಿಸಿ ನಮ್ಮ ಸಾರ್ವಭೌಮತೆಗೆ ಭಾರತ ಧಕ್ಕೆ ತಂದಿದೆ ಎಂದು ಆರೋಪಿಸಿದೆ.

ಆದರೆ ಚೀನಾ ಬೆದರಿಕೆಗೆ ಜಗ್ಗದ ಭಾರತ, ಯಾವುದೇ ಕಾರಣಕ್ಕೂ ಸೇನೆ ಹಿಂಪಡೆಯುವುದಿಲ್ಲ ಎಂದು ಖಡಕ್ ಆಗಿ ತಿರುಗೇಟು ನೀಡಿದೆ. ಡೋಕ್ಲಾಂಗೆ ರಸ್ತೆ ನಿರ್ಮಿಸಿ ಚೀನಾ ಯಥಾಸ್ಥಿತಿ ಒಪ್ಪಂದ ಮುರಿದಿದೆ. ಚೀನಾ ಈ ಭಾಗದಲ್ಲಿ ಸೇನೆ ನಿಯೋಜನೆ ಮಾಡಿರುವುದಕ್ಕೆ ಪ್ರತಿಯಾಗಿ ನಾವೂ ಸೇನೆ ನಿಯೋಜಿಸಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದು ಭಾರತ ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ..  ಬಂಧನವಾಗ್ತಾರಾ ಡಿಕೆ ಶಿವಕುಮಾರ್?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments